Webdunia - Bharat's app for daily news and videos

Install App

ಉಪಚುನಾವಣೆ ಮೈತ್ರಿ ಪಕ್ಷಗಳ ಪಾಲಿಗೆ ಗಂಭೀರ ಎಂದ ಸಿಎಂ

Webdunia
ಸೋಮವಾರ, 15 ಅಕ್ಟೋಬರ್ 2018 (16:56 IST)
ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭೆ ಹಾಗೂ ಲೋಕಸಭೆ ಕ್ಷೇತ್ರಗಳ ಉಪಚುನಾವಣೆಯನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಗಳು ಗಂಭೀರವಾಗಿ ತೆಗೆದುಕೊಂಡಿವೆ ಎಂದು ಸಿಎಂ ಹೇಳಿದ್ದಾರೆ.

ರಾಜ್ಯದ ಮೂರು ಕ್ಷೇತ್ರಗಳಲ್ಲಿ ಲೋಕಸಭೆಗೆ ನಡೆಯುತ್ತಿರುವ ಉಪಚುನಾವಣೆ ಜನರಿಗೆ ಬೇಕಿರಲಿಲ್ಲ. ಎಂಪಿ ಕ್ಷೇತ್ರಗಳ ಉಪಚುನಾವಣೆಯನ್ನು ಅನಿವಾರ್ಯ ಹಾಗೂ ಅನೀರಿಕ್ಷಿತವಾಗಿ ಎದುರಿಸಬೇಕಾಗಿದೆ ಎಂದಿದ್ದಾರೆ. ಹೀಗಾಗಿ ಚುನಾವಣೆಗೆ ಸಿದ್ಧಗೊಂಡಿರುವುದಾಗಿ ಹೇಳಿದ್ದಾರೆ.

ಬಳ್ಳಾರಿ ಲೋಕಸಭೆ ಹಾಗೂ ಜಮಖಂಡಿ ವಿಧಾನಸಭೆ ಕ್ಷೇತ್ರವನ್ನು ಕಾಂಗ್ರೆಸ್ ಬಿಟ್ಟುಕೊಡಲಾಗಿದೆ. ಮಂಡ್ಯ ಲೋಕಸಭೆ, ರಾಮನಗರ ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ಸಿಎಂ ಹೇಳಿದರು.

ರಾಮನಗರದಿಂದ ಅನಿತಾ ಕುಮಾರಸ್ವಾಮಿ, ಮಂಡ್ಯದಿಂದ ಎಲ್.ಆರ್.ಶಿವರಾಮೇಗೌಡ, ಶಿವಮೊಗ್ಗದಿಂದ ಮಧು ಬಂಗಾರಪ್ಪ ಜೆಡಿಎಸ್ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments