Webdunia - Bharat's app for daily news and videos

Install App

ಈ ಶಾಸಕರಿಗೆ ಇದೇ ಖಾತೆ ಫಿಕ್ಸ್ : ಗುರೂಜಿ ಭವಿಷ್ಯ

Webdunia
ಶನಿವಾರ, 21 ಡಿಸೆಂಬರ್ 2019 (18:45 IST)
ಬಿಜೆಪಿಯ ನೂತನ ಶಾಸಕರು ಇದೇ ಖಾತೆ ಸಚಿವರಾಗಲಿದ್ದಾರೆ. ಹೀಗಂತ ಗುರೂಜಿಯೊಬ್ಬರು ಭವಿಷ್ಯ ನುಡಿದಿದ್ದಾರೆ.

ಕೆ.ಆರ್.ಪೇಟೆ ಶಾಸಕ ನಾರಾಯಣಗೌಡರು ಸಧ್ಯದಲ್ಲಿಯೇ  ಕೃಷಿ ಅಥವಾ ನೀರಾವರಿ ಸಚಿವರಾಗ್ತೀರಿ. ನಿಮ್ಮ ಶ್ರಮ,  ಕಷ್ಟದ ದಿನಗಳು ದೂರಾಗಿವೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗ್ತೀರಿ. ಹೀಗಂತ ಅವಧೂತ ಅರ್ಜುನ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಮೈಸೂರಿನ ಸೋನಾರ್ ರಸ್ತೆಯಲ್ಲಿರುವ ಅವಧೂತ ಅರ್ಜುನ್ ಗುರೂಜಿ ಅವರ ಮನೆಗೆ ಶಾಸಕ ನಾರಾಯಣಗೌಡ ಭೇಟಿ ನೀಡಿದ್ರು.
ಉಪ ಚುನಾವಣೆಯ ಮುಂಚೆಯೇ ನಾರಾಯಣಗೌಡರು ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸುತ್ತಾರೆ ಎಂದು ಭವಿಷ್ಯ ನುಡಿದಿದ್ದರು ಅರ್ಜುನ ಅವಧೂತ ಗುರೂಜಿಗಳು.

ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಾಸಕ ನಾರಾಯಣಗೌಡರು ತಮ್ಮ ಪತ್ನಿ ದೇವಕಿ ಸಮೇತವಾಗಿ ಗುರುಗಳಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದರು.

ಕೃಷಿ ಅಥವಾ ಸಣ್ಣ ನೀರಾವರಿ ಖಾತೆಯ ಜೊತೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗುವ ಯೋಗವಿದೆ ಅಂತ ಗುರೂಜಿ ಭವಿಷ್ಯ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments