Webdunia - Bharat's app for daily news and videos

Install App

ಮಖ್ಯರಸ್ತೆಯಲ್ಲಿ ಬಿದ್ದ ಗುಂಡಿಯಲ್ಲಿ ಸಸಿ ನೆಟ್ಟರು

Webdunia
ಬುಧವಾರ, 16 ಅಕ್ಟೋಬರ್ 2019 (16:38 IST)
ಆ ನಗರದ ಮುಖ್ಯರಸ್ತೆಯಲ್ಲೇ ಸಸಿ ನೆಟ್ಟು ಗಮನ ಸೆಳೆಯಲಾಗಿದೆ.

ಹಳೇ ಹುಬ್ಬಳ್ಳಿಯ ಆನಂದ ನಗರ ರಸ್ತೆಯಲ್ಲಿ ಬಿದ್ದ ಗುಂಡಿಗಳಲ್ಲಿ ಸಸಿ ನೆಡುವ ಮೂಲಕ ಬಹುಜನ ಸಮಾಜ ಪಾರ್ಟಿ ಜಿಲ್ಲಾ ಘಟಕದ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಗುಂಡಿಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆನಂದ ನಗರ ರಸ್ತೆ -ಕಾರವಾರ ರೋಡ್‌ ಗಿರಣಿಯಿಂದ ಕೆಎಚ್‌ಬಿ ಕಾಲೋನಿ ಕ್ರಾಸ್‌ ಹಾಗೂ ವೆಲ್‌ಕಮ್‌ ಹಾಲ್‌ನಿಂದ ಮಂಜುನಾಥ ನಗರದ ಮೂಲಕ ಗೋಕುಲ ರಸ್ತೆಯವರೆಗೆ ಸಂಪೂರ್ಣ ಹಾಳಾಗಿವೆ. ಪಾಲಿಕೆ ಅಧಿಕಾರಿಗಳು ಕಾಟಾಚಾರಕ್ಕೆ ತಾತ್ಕಾಲಿಕವಾಗಿ ಮಣ್ಣು, ಕಲ್ಲು ಹಾಕಿ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ. ಇದರ ಪರಿಣಾಮದಿಂದ ಆಗಾಗ ಸುರಿದ ಮಳೆಯಿಂದ ರಸ್ತೆಯಲ್ಲಿ ಮತ್ತೆ ಗುಂಡಿ ನಿರ್ಮಾಣಗೊಂಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಾದಚಾರಿಗಳು, ವಾಹನ ಸವಾರರು ಇಲ್ಲಿ ಸಂಚಾರ ಮಾಡಲು ಹರಸಾಹಸ ಪಡುವಂತಾಗಿದೆ. ಮಹಾನಗರ ಪಾಲಿಕೆ ಶೀಘ್ರವೇ ಈ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments