Webdunia - Bharat's app for daily news and videos

Install App

ಬಿಜೆಪಿ ಯಾತ್ರೆಯಲ್ಲಿ ಜನರಿಗೆ ಹಣ ಹಂಚುತ್ತಿರುವ ದೃಶ್ಯ ಕ್ಯಾಮರಾ ಕಣ್ಣಲ್ಲಿ ಸೆರೆ?

Webdunia
ಶನಿವಾರ, 4 ನವೆಂಬರ್ 2017 (12:26 IST)
ಬಿಜೆಪಿ ಪರಿವರ್ತನಾ ಯಾತ್ರೆಗೆ ಆಗಮಿಸಿದ ಜನರಿಗೆ ಬಿಜೆಪಿ ಮುಖಂಡರು ಹಣ ಹಂಚುತ್ತಿರುವ ದೃಶ್ಯ ಮಾಧ್ಯಮಗಳ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಒಂದು ಕಡೆ ಬಿಜೆಪಿ ನಾಯಕರು ಭಾಷಣದಲ್ಲಿ ನಿರಕರಾಗಿದ್ದರೆ ವೇದಿಕೆಯ ಹಿಂಭಾಗದಲ್ಲಿ ಬಿಜೆಪಿ ಮುಖಂಡರು ಯಾತ್ರೆಗೆ ಆಗಮಿಸಿದ್ದ ಜನರಿಗೆ ಗರಿಗರಿ ನೋಟುಗಳು ನೀಡುತ್ತಿರುವುದು ಕ್ಯಾಮರಾದಲ್ಲಿ ಪತ್ತೆಯಾಗಿದೆ.
 
ಹಣವನ್ನು ಪಡೆಯಲು ನಿಂತಿದ್ದ ಜನರು ಬಿಜೆಪಿ ನಾಯಕರಿಂದ ಹಣ ಪಡೆದೊಡನೆ ಜಾಗ ಖಾಲಿ ಮಾಡಿದ್ದಾರೆ ಎನ್ನಲಾಗಿದೆ.
 
ಇಲ್ಲಿಯವರೆಗೆ ಸಮಾವೇಶ ಯಶಸ್ವಿಗೊಳಿಸಲು ಜನರನ್ನು ಕರೆದುಕೊಂಡು ಬರಲು ಹಣ ನೀಡಲಾಗುತ್ತಿತ್ತು. ಆದರೆ, ಪರಿವರ್ತನಾ ಯಾತ್ರೆಗೆ ಕೂಡಾ ಜನರಿಗೆ ಹಣ ನೀಡಿ ಕರೆದುಕೊಂಡು ಬಂದಿರುವುದು ವಿಪಕ್ಷಗಳಿಗೆ ಟೀಕೆಗಾಗಿ ಮತ್ತೊಂದು ಅಸ್ತ್ರ ದೊರೆತಂತಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments