Webdunia - Bharat's app for daily news and videos

Install App

ಬೆಚ್ಚಿ ಬೀಳಿಸುವ ದೃಶ್ಯ! ದೇಹವನ್ನು ತುಂಡರಿಸಿದ ಕೊಲೆಗಾರ!

Webdunia
ಬುಧವಾರ, 3 ನವೆಂಬರ್ 2021 (07:54 IST)
ಬೆಂಗಳೂರು  : ಸಿಲಿಕಾನ್ ಸಿಟಿ ಬೆಂಗಳೂರಿನ ಆರ್ಆರ್ ನಗರ ರಾಜ ಕಾಲುವೆಯಲ್ಲಿ ಚೀಲದೊಳಗೆ ಶವ ಪತ್ತೆಯಾಗಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ.
ಕಿಡಿಗೇಡಿಗಳು ಪ್ಲಾಸ್ಟಿಕ್ ಚೀಲದಲ್ಲಿ ಶವ ಕಟ್ಟಿ ರಾಜ ಕಾಲುವೆಯಲ್ಲಿ ಬಿಸಾಕಿ ಹೋಗಿದ್ದಾರೆ. ಸದ್ಯ ಸ್ಥಳಕ್ಕೆ ರಾಜ ರಾಜೇಶ್ವರಿ ನಗರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಭಯಾನಕ ಘಟನೆಯೊಂದು ಪತ್ತೆಯಾಗಿದೆ. ಕೊಲೆಗಾರ ವ್ಯಕ್ತಿಯನ್ನು ಕೊಂದು ಹಗ್ಗದಲ್ಲಿ ಕಟ್ಟಿ ದೇಹವನ್ನು ರೋಲ್ ಮಾಡಿ ಬಳಿಕ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಮೂಟೆ ಕಟ್ಟಿ ರಾಜ ಕಾಲುವೆಯಲ್ಲಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾಗಿರುವುದು ಓರ್ವ ವ್ಯಕ್ತಿ ಎಂಬುದು ಪತ್ತೆಯಾಗಿದ್ದು ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಶ್ವಾನದಳ ಮತ್ತು ಎಫ್ಎಸ್ ಅಧಿಕಾರಿಗಳಿಗೆ ರಾಜರಾಜೇಶ್ವರಿ ನಗರ ಪೊಲೀಸರು ಮಾಹಿತಿ ನೀಡಿದ್ದಾರೆ. ಪರಿಶೀಲನೆ ಬಳಿಕ ಮತ್ತಷ್ಟು ಮಾಹಿತಿ ಹೊರ ಬೀಳಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments