Webdunia - Bharat's app for daily news and videos

Install App

ಓದಿದ ಶಾಲೆಯನ್ನೇ ಉದ್ದಾರ ಮಾಡಿಲ್ಲ: ಬಸವರಾಜ ಬೊಮ್ಮಾಯಿ ವೋಟ್ ಹಾಕಿದ ಶಾಲೆಯ ದುಸ್ಥಿತಿಗೆ ವ್ಯಂಗ್ಯ

Sampriya
ಬುಧವಾರ, 13 ನವೆಂಬರ್ 2024 (17:45 IST)
Photo Courtesy X
ಹಾವೇರಿ: ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜನರೊಟ್ಟಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಈ ವೇಳೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಪುತ್ರ ಭರತ್ ಬೊಮ್ಮಾಯಿ ಕೂಡ ಮತ ಚಲಾಯಿಸಿದ್ದರು.

ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಸವರಾಜ ಬೊಮ್ಮಾಯಿ ಅವರು ಮತ ಚಲಾಯಿಸಿದ ಶಾಲೆಯ ಫೋಟೋವನ್ನು ವೈರಲ್ ಆಗಿದೆ. ಈ ಪೋಟೋದಲ್ಲಿ ಶಾಲೆ ಹಾಳು ಬಿದ್ದ ಕಟ್ಟಡದ ಹಾಗೇ ಕಾಣುತ್ತಿದ್ದು ಇದನ್ನು ನೋಡಿದವರು  ಸಾಮಾಜಿಕ ಜಾಲತಾಣದಲ್ಲಿ ಬಸವರಾಜ ಬೊಮ್ಮಾಯಿಗೆ ಹಲವು ಪ್ರಶ್ನೆ ಮಾಡುತ್ತಿದ್ದಾರೆ.

'ತಾನು ಮತ ಹಾಕುವ ಶಾಲೆಯನ್ನೇ ಅಭಿವೃದ್ಧಿ ಪಡಿಸಲಿಲ್ಲ ಕ್ಷೇತ್ರವನ್ನು ಎಷ್ಟರ ಮಟ್ಟಿಗೆ ಅಭಿವೃದ್ಧಿ ಪಡಿಸಿರಬಹುದು ಎಂದು ಊಹಿಸಿ!

ಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ನಿನ್ನ ಸಾಧನೆ ಏನು ಎಂಬುವುದನ್ನು ಈ ಫೋಟೋವೇ ಸಾಕ್ಷಿ!' ಎಂದು ನೆಟ್ಟಿಗರೊಬ್ಬರು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments