Webdunia - Bharat's app for daily news and videos

Install App

ಶಾಲಾ ಪುನರಾರಂಭ ದಿನ ಆಸುಪಾಸಿನ ಸಿಗರೇಟ್ ಅಂಗಡಿಗಳ ಮೇಲೆ ದಾಳಿ

Webdunia
ಸೋಮವಾರ, 25 ಅಕ್ಟೋಬರ್ 2021 (20:54 IST)
ಬೆಂಗಳೂರು: ಶಾಲಾ ಆವರಣದ 100 ಮೀಟರ್ ಆಸು ಪಾಸಿನಲ್ಲಿ ಸಿಗರೇಟ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿದ ನಗರದ  ಪಶ್ಚಿಮ ವಿಭಾಗದ ಪೊಲೀಸರು 17 ಎಫ್ಐಆರ್ ದಾಖಲಿಸಿಕೊಂಡು 52,750 ರೂ ದಂಡ ವಸೂಲಿ ಮಾಡಿದರು.
 
ಶಾಲೆ ಪುನರಾರಂಭ  ದಿನವಾದ ಸೋಮವಾರ ಪಶ್ಚಿಮ ವಿವಿಭಾಗದಲ್ಲಿರುವ ಶಾಲೆಗಳ ಸಮೀಪದ ಅಂಗಡಿಗಳಿಗೆ ತೆರಳಿ ಪರಿಶೀಲನೆ ನಡೆಸಿದರು. 
 
ಆ ವೇಳೆ ಸಿಗರೇಟ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಚಾಮರಾಜಪೇಟೆಯ 10, ಉಪ್ಪಾರ್‌ಪೇಟೆ 35, ಕಲಾಸಿಪಾಳ್ಯ 15, ಆರ್.ಆರ್‌ನಗರ 59, ಕೆಂಗೇರಿ 25, ಜ್ಞಾನಭಾರತಿ ಠಾಣಾ ವ್ಯಾಪ್ತಿಯ 20 ಸೇರಿ ಒಟ್ಟು 304 ಪ್ರಕರಣ ದಾಖಲಿಸಿ ಸ್ಥಳದಲ್ಲೇ ದಂಡ ವಿಧಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments