Select Your Language

Notifications

webdunia
webdunia
webdunia
webdunia

ಶಾಲೆ ಪ್ರಾರಂಭ ತಜ್ಞರ ಅಭಿಪ್ರಾಯದ ಮೇಲೆ ನಿಂತಿದೆ : ನಾಗೇಶ್

ಶಾಲೆ ಪ್ರಾರಂಭ ತಜ್ಞರ ಅಭಿಪ್ರಾಯದ ಮೇಲೆ ನಿಂತಿದೆ : ನಾಗೇಶ್
ಬೆಂಗಳೂರು , ಬುಧವಾರ, 19 ಜನವರಿ 2022 (11:48 IST)
ಬೆಂಗಳೂರು : ಶಾಲೆ ಪ್ರಾರಂಭ ಮಾಡಿ ಅಂತ ತಜ್ಞರು ಗ್ರೀನ್ ಸಿಗ್ನಲ್ ಕೊಟ್ಟರೆ, ಮರು ದಿನವೇ ಶಾಲೆ ಪ್ರಾರಂಭ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.
 
ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಶುಕ್ರವಾರ ನಡೆಯುವ ಸಿಎಂ ಸಭೆಯಲ್ಲಿ ತಜ್ಞರು ಗ್ರೀನ್ ಸಿಗ್ನಲ್ ಕೊಟ್ರೆ ಬೆಂಗಳೂರಿನಲ್ಲಿ 1-9 ಅಥವಾ 5-9 ನೇ ತರಗತಿ ಪ್ರಾರಂಭ ಮಾಡುತ್ತೇವೆ.

ಶಾಲೆಗಳು ಸುರಕ್ಷಿತ ತಾಣ ಆಗಿದೆ. ಅಗತ್ಯ ಬಿದ್ರೆ ಶಾಲೆಗಳಲ್ಲಿ ಮಕ್ಕಳಿಗೆ ಲಸಿಕೆ ಅಭಿಯಾನ ಪ್ರಾರಂಭ ಮಾಡುತ್ತೇವೆ. ಜಿಲ್ಲೆಗಳಲ್ಲೂ ಡಿಸಿಗಳೇ ಶಾಲೆ ಪ್ರಾರಂಭದ ಬಗ್ಗೆ ತೀರ್ಮಾನ ಮಾಡುತ್ತಾರೆ. ಅಂತ ಶಿಕ್ಷಣ ಸಚಿವರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ನಾಯಿ ಮಗುವಿಗೆ ಕಚ್ಚಿದ್ದಕ್ಕೆ ಮಾಲಿಕರ ಬಂಧನ