Webdunia - Bharat's app for daily news and videos

Install App

ಶಾಲಾ ವಿದ್ಯಾರ್ಥಿ ಮೇಲೆ ಕಂಡಕ್ಟರ್ ನಿಂದ ಹಲ್ಲೆ  

Webdunia
ಶುಕ್ರವಾರ, 14 ಸೆಪ್ಟಂಬರ್ 2018 (18:31 IST)
ಬಸ್ ನಲ್ಲಿ ಶಾಲೆಗೆ ತೆರಳುತಿದ್ದ ವಿದ್ಯಾರ್ಥಿಗಳ ಮೇಲೆ ಕಂಡಕ್ಟರ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ  ಘಟನೆ ನಡೆದಿದೆ.
ಈಶಾನ್ಯ ಸಾರಿಗೆ ಸಂಸ್ಥೆಯ ಯಾದಗಿರಿ ಜಿಲ್ಲೆಯ ಶಹಾಪುರ ವಿಭಾಗದ ಕಂಡಕ್ಟರ್ ನೊಬ್ಬ ಶಾಲಾ ವಿದ್ಯಾರ್ಥಿಗೆ ಥಳಿಸಿದ್ದಾನೆ.

ಶಹಾಪುರನಲ್ಲಿ ಬಸ್ ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ. ಯಾದಗಿರಿಯಿಂದ ಶಹಾಪುರಗೆ ತೆರಳುತ್ತಿದ್ದ ಬಸ್ ಶಹಾಪುರ ತಾಲೂಕಿನ‌ ಗುಂಡಳ್ಳಿ ತಾಂಡಾದ ಕ್ರಾಸ್ ಹತ್ತಿರ ನಿಲ್ಲಿಸಿತ್ತು. ಈ ವೇಳೆ ದೋರನಹಳ್ಳಿ ಕ್ಯಾಂಪ್ ಗೆ ತೆರಳುವ ವಿದ್ಯಾರ್ಥಿಗಳು ಬಸ್ ಹತ್ತಿದ್ದರು. ಆದರೆ ಬಸ್ ದೋರನಹಳ್ಳಿ ಕ್ಯಾಂಪ್ ನಲ್ಲಿ ನಿಲ್ಲಿಸಬೇಕಾಗಿತ್ತು. ಈ ವೇಳೆ ಬಸ್ ನಿಲ್ಲಿಸದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಕಂಡಕ್ಟರ್ ಅವರನ್ನು ಬಸ್ ನಿಲ್ಲಿಸಿ ಅಂದಿದಕ್ಕೆ  ಅವಾಚ್ಯ ಶಬ್ದಗಳಿಂದ ನಿಂದಿಸಿ ಕಂಡಕ್ಟರ್ ಹಲ್ಲೆ ಮಾಡಿದ್ದಾನೆ. ನಂತರ ವಿದ್ಯಾರ್ಥಿಗಳನ್ನು ಶಹಾಪುರಗೆ ಕರೆದುಕೊಂಡು ಹೋಗಿದ್ದಾನೆ.

ಆದರೆ ಬೆಳಿಗ್ಗೆ ಶಾಲೆಗೆ ತೆರಳಬೇಕಾದ ವಿದ್ಯಾರ್ಥಿಗಳು ಪೋಷಕರ ಹಾಗೂ ಸಾರ್ವಜನಿಕ ರ ಸಹಾಯದಿಂದ ಮಧ್ಯಾಹ್ನ 2 ಗಂಟೆಗೆ ಶಾಲೆಗೆ ತೆರಳುವಂತಾಗಿದೆ. ಕಂಡಕ್ಟರ್ ನ ಕಾಟದಿಂದ ವಿದ್ಯಾರ್ಥಿಗಳು ಬೇಸತ್ತು ಹೋಗಿದ್ದಾರೆ. ಶಹಾಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments