ಎರಡನೇ ದಿನವೂ ಮುಂದುವರಿದ ಕಾರ್ಮಿಕರ ಮುಷ್ಕರ

Webdunia
ಬುಧವಾರ, 9 ಜನವರಿ 2019 (08:11 IST)
ಬೆಂಗಳೂರು : ಕಾರ್ಮಿಕ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ್ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಹ ಬಂದ್ ಮುಂದುವರೆಯಲಿದೆ.


ಮಂಗಳವಾರದ ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ಬಸ್‍ಗಳನ್ನು ರಸ್ತೆಗಿಳಿಸಲು ಬಿಎಂಟಿಸಿ, ಕೆಎಸ್‍ ಆರ್‍ ಟಿಸಿ ನಿರ್ಧರಿಸಿದೆ. ಬಸ್‍ ಗಳು ಆಟೋ, ಓಲಾ, ಊಬರ್ ಎಲ್ಲಾ ಸೌಲಭ್ಯಗಳು ಲಭ್ಯವಿದೆ. ಆಂಬುಲೆನ್ಸ್, ಔಷಧಿ ಮಳಿಗೆಗಳು, ಪೆಟ್ರೋಲ್ ಬಂಕ್ ಗಳು ಯಥಾಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಲಿವೆ.


ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಇನ್ನು ಮುಂಜಾಗ್ರತಾ ಕ್ರಮವಾಗಿ ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಕೆಲ ಜಿಲ್ಲೆಗಳು ಪರಿಸ್ಥಿತಿ ಆಧಾರದ ಮೇಲೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈ ವಿಮಾನ ನಿಲ್ದಾಣದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ: ವಿಮಾನಸಂಚಾರ ಮತ್ತೆ ಸ್ತಬ್ಧ

ಮಾಡುವುದನ್ನೆಲ್ಲಾ ಮಾಡಿ ಈಗ ನೆರೆಹೊರೆ ರಾಷ್ಟ್ರಗಳ ಮುಂದೆ ಮಂಡಿಯೂರಿದ ಇರಾನ್‌

ಸಿಲಿಂಡರ್ ಹೊತ್ತು ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡಿದ ಕಾಂಗ್ರೆಸ್

ಬಜೆಟ್ ಮಂಡನೆ ಬೆನ್ನಲ್ಲೇ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments