Webdunia - Bharat's app for daily news and videos

Install App

ಪ್ರಧಾನಿ ಮೋದಿ ಸ್ವಾಮಿ ವಿವೇಕಾನಂದರ ಎರಡನೇ ರೂಪ - ಉಮೇಶ್ ಜಾಧವ್

Webdunia
ಭಾನುವಾರ, 5 ಮೇ 2019 (11:43 IST)
ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಸ್ವಾಮಿ ವಿವೇಕಾನಂದರ ಎರಡನೇ ರೂಪ ಎಂದು ಡಾ.ಉಮೇಶ್ ಜಾಧವ್ ಹಾಡಿಹೊಗಳಿದ್ದಾರೆ.




ಚಿಂಚೋಳಿಯ ಹಾಲಕೋಡು ಮಠದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ವಿವೇಕಾನಂದರು ನಮ್ಮ ದೇಶದ ಸಂಸ್ಕತಿಯನ್ನು ಇಡೀ ವಿಶ್ವಕ್ಕೆ ಪರಿಚಯಿಸಿದರು. ಮೋದಿಯವರು ಈ ಶತಮಾನದಲ್ಲಿ ಸ್ವಾಮಿ ವಿವೇಕಾನಂದರ ರೂಪದಲ್ಲಿ ಜನಿಸಿ ನಮ್ಮ ದೇಶವನ್ನು ವಿಶ್ವದಲ್ಲಿ ತಲೆ ಎತ್ತುವಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ.


ಇದೇ ವೇಳೆ ಅವರು ಕಾಂಗ್ರೆಸ್ ಪಕ್ಷ ಬಿಡಲು ಕಾರಣವೆನೆಂಬುದನ್ನು ತಿಳಿಸುತ್ತಾ,  ನಾನು ನನ್ನ ಸ್ವಾರ್ಥಕ್ಕಾಗಿ ಕಾಂಗ್ರೆಸ್ ಬಿಟ್ಟಿಲ್ಲ. ನನ್ನ ಕ್ಷೇತ್ರದ ಜನರಿಗಾಗಿ ಪಕ್ಷದ ಬಿಟ್ಟಿದ್ದೇನೆ. ನಾನು ನಮ್ಮ ಕ್ಷೇತ್ರದಲ್ಲಿರುವ ಸಕ್ಕರೆ ಕಾರ್ಖಾನೆಯನ್ನು ಮರು ಆರಂಭಿಸಲು ಹಾಗೂ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ದಿವಂಗತರಾದಾಗ ಸಚಿವ ಪ್ರಿಯಾಂಕ್ ಖರ್ಗೆ ಸ್ಟಾರ್ ಹೋಟೆಲ್ ನಲ್ಲಿ ಸರ್ಕಾರಿ ಕಾರ್ಯಕ್ರಮ ನಡೆಸಿ ಪಕ್ಷಕ್ಕೆ ಅವಮಾನ ಮಾಡಿದ್ದರು. ಹೀಗಾಗಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾ ಮಾಡುವಂತೆ ಕೇಳಿದ್ದೆ. ಆದರೆ ನಮ್ಮ ಪಕ್ಷದ ಮುಖಂಡರು ನನ್ನ ಎರಡು ಬೇಡಿಕೆಗಳನ್ನು ಈಡೇರಿಸಲಿಲ್ಲ. ಇದಕ್ಕಾಗಿ ನಾನು ಪಕ್ಷ ಬಿಟ್ಟೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ಮುಂದಿನ ಸುದ್ದಿ
Show comments