ಸೋಮವಾರ ಜೆಡಿಎಸ್ ನ ಎರಡನೇ ಪಟ್ಟಿ ರಿಲೀಸ್

Webdunia
ಭಾನುವಾರ, 2 ಏಪ್ರಿಲ್ 2023 (16:00 IST)
ಮತದಾರರ ಆಶೀರ್ವಾದದಿಂದ ಸರ್ಕಾರ ರಚನೆಗೆ ಅಗತ್ಯವಿರುವ 113 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ಚುನಾವಣಾ ಪೂರ್ವ ಸಮೀಕ್ಷಾ ವರದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಜೆಡಿಎಸ್ ರಾಜ್ಯದ ಚುಕ್ಕಾಣಿ ಹಿಡಿಯುವುದು ನಿಶ್ಚಿತ. ರಾಷ್ಟ್ರೀಯ ಪಕ್ಷಗಳು ದುಡ್ಡು ಕೊಟ್ಟು ಮಾಡಿಸಿರುವ ಸಮೀಕ್ಷೆಗಳನ್ನು ಗಣನೆಗೆ ತೆಗೆದುಕೊಳ್ಳಬೇಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.ಯಲಹಂಕ ಕ್ಷೇತ್ರದ ದಾಸನಪುರ ಹೋಬಳಿ ಕಾಂಗ್ರೆಸ್ ಮುಖಂಡ ಚಂದ್ರಪ್ಪ ಹಾಗೂ ಅವರ ಬೆಂಬಲಿಗರು ಮತ್ತು ಬಿಜೆಪಿ ಮುಖಂಡರು ಜೆಡಿಎಸ್​ಗೆ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿಗಿಂತ ಜೆಡಿಎಸ್ ಹೆಚ್ಚಿನ ಸ್ಥಾನಗಳಿಸಿ ಅಧಿಕಾರ ಹಿಡಿಯುವುದರಲ್ಲಿ ಯಾವುದೇ ಅನುಮಾನ ಇಲ್ಲ. ರಾಜ್ಯದಲ್ಲಿ ಪ್ರವಾಸ ಮಾಡುವಾಗ ಜೆಡಿಎಸ್ ಪರ ಅಪಾರ ಜನ ಬೆಂಬಲ ವ್ಯಕ್ತವಾಗಿರುವುದು ಖಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments