Webdunia - Bharat's app for daily news and videos

Install App

ಮಾಜಿ ಸ್ಪೀಕರ್ ಗೆ ಅವಮಾನ : ಕಾಂಗ್ರೆಸ್ ನ ಹಿರಿಯ ಮುಖಂಡರು ಅರೆಸ್ಟ್ – ಬಿಗ್ ಡ್ರಾಮಾ

Webdunia
ಶುಕ್ರವಾರ, 20 ಡಿಸೆಂಬರ್ 2019 (16:46 IST)
ರಾಜ್ಯದ ಕಾಂಗ್ರೆಸ್ ನ ಹಿರಿಯ ನಾಯಕರು, ಮಾಜಿ ಸಚಿವರು ಹಾಗೂ ಹಾಲಿ ಶಾಸಕರನ್ನು ಬಂಧನ ಮಾಡಿರೋದು ಹೊಸ ವಿವಾದಕ್ಕೆ ಕಾರಣವಾಗಿದೆ.

ಮಂಗಳೂರಿನಲ್ಲಿ ನಡೆದ ಗೋಲಿಬಾರ್ ನಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳೋದಕ್ಕೆ ಅಂತ ಎಂ.ಬಿ.ಪಾಟೀಲ್, ಬಸವರಾಜ್ ರಾಯರೆಡ್ಡಿ, ಉಗ್ರಪ್ಪ, ಮಾಜಿ ಸ್ಪೀಕರ್ ರಮೇಶ್ ಮೊದಲಾದವರು ತೆರಳಿದ್ದರು.

ಆದರೆ ಬಜ್ಪೆ ಏರ್ ಪೋರ್ಟ್ ನಲ್ಲಿ ಬಿಗ್ ಡ್ರಾಮಾ ನಡೆದಿದ್ದು, ಕಾಂಗ್ರೆಸ್ ಮುಖಂಡರನ್ನು ಬಂಧನ ಮಾಡಲಾಗಿದೆ.

ಬಂದನಕ್ಕೂ ಮೊದಲೇ ವಿರೋಧ ವ್ಯಕ್ತಪಡಿಸಿದ ಕೈ ಪಡೆ ನಾಯಕರು ಹಾಗೂ ಪೊಲೀಸರ ನಡುವೆ ಎಳೆದಾಟ, ತಳ್ಳಾಟ ಭಾರೀ ಪ್ರಮಾಣದಲ್ಲಿ ನಡೆದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments