Webdunia - Bharat's app for daily news and videos

Install App

ಕ್ಲಬ್ ನಿರ್ಮಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆ

Webdunia
ಶುಕ್ರವಾರ, 8 ಅಕ್ಟೋಬರ್ 2021 (16:27 IST)
ಬೆಂಗಳೂರು: ಬಾಲಬ್ರೂಯಿ ಅತಿಥಿ ಗೃಹ ಕೆಡವಿ ಕ್ಲಬ್‌ ನಿರ್ಮಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಇದೀಗ ಹಿನ್ನಡೆಯಾಗಿದೆ. ಈ ಕುರಿತು ಮಧ್ಯಂತರ ಆದೇಶ ನೀಡಿರುವ  ಹೈಕೋರ್ಟ್ ಯಥಾಸ್ಥಿತಿ ಕಾಪಾಡಿಕೊಳ್ಳಲು ಆದೇಶಿಸಿದೆ.
ಬಾಲಬ್ರೂಯಿ ಆವರಣದ ಮರಗಳನ್ನು ಕಡಿಯಬಾರದು ಎಂದು ಹೈಕೋರ್ಟ್​ ಸ್ಪಷ್ಟವಾಗಿ ಸೂಚಿಸಿದೆ. ಬಾಲಬ್ರೂಯಿ ಆವರಣದ ಮರಗಳ ಸರ್ವೆ ನಡೆಸಿ ವರದಿ ಸಲ್ಲಿಸಬೇಕು. ಕೋರ್ಟ್ ಅನುಮತಿಯಿಲ್ಲದೇ ಮರಗಳನ್ನು ಕಡಿಯಬಾರದು ಎಂದು ಹೈಕೋರ್ಟ್ ವಿಭಾಗೀಯ ಪೀಠವು ಮಧ್ಯಂತರ ಆದೇಶದಲ್ಲಿ ತಿಳಿಸಿ, ವಿಚಾರಣೆಯನ್ನು ನ್ಯಾಯಾಲಯವು ನವೆಂಬರ್​ 19ಕ್ಕೆ ಮುಂದೂಡಿದೆ.
ಕಾನ್​ಸ್ಟಿಟ್ಯೂಷನ್ ಕ್ಲಬ್ ನಿರ್ಮಿಸಲು ಇತಿಹಾಸ ತಜ್ಞರಿಂದ ವಿರೋಧ:
ಪಾರಂಪರಿಕ ಮೌಲ್ಯ ಹೊಂದಿರುವ ಬಾಲಬ್ರೂಯಿ ಕಟ್ಟಡದಲ್ಲಿ ಕಾನ್​ಸ್ಟಿಟ್ಯೂಷನ್ ಕ್ಲಬ್ ನಿರ್ಮಿಸುವ ಸರ್ಕಾರಕ್ಕೆ ಪ್ರಸ್ತಾವಕ್ಕೆ ಈ ಹಿಂದೆ ಪರಿಸರವಾದಿಗಳು ಮತ್ತು ನಗರದ ಇತಿಹಾಸ ತಜ್ಞರಿಂದ ವಿರೋಧ ವ್ಯಕ್ತವಾಗಿತ್ತು. ಬೆಂಗಳೂರಿನ ಪರಂಪರೆ ಸಾರುವ ಇಂಥ ತಾಣಗಳನ್ನು ಕಾಪಾಡಬೇಕು. ಒಮ್ಮೆ ಇಂಥ ಕಟ್ಟಡಗಳ ಮೂಲ ಸ್ವರೂಪ ನಾಶಪಡಿಸಿದರೆ ಮತ್ತೆ ರೂಪಿಸುವುದು ಅಸಾಧ್ಯ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments