Webdunia - Bharat's app for daily news and videos

Install App

ಪಾಲಿಕೆ ಅಧಿಕಾರಿಗಳಿಂದ ರಾಷ್ಟ್ರಧ್ವಜಕ್ಕೆ ಅವಮಾನ!

Webdunia
ಭಾನುವಾರ, 15 ಜುಲೈ 2018 (17:34 IST)
ಬೆಳಗಾವಿಯಲ್ಲಿ ದೇಶದ  ಅತಿ ಎತ್ತರದ ಧ್ವಜವನ್ನ ಮಾರ್ಚ 12 ರಂದು ಸ್ಥಾಪನೆ ಮಾಡಿದ್ದರು. ಆದರೆ ಎನು ಪ್ರಯೋಜನೆ? ಸ್ಥಾಪನೆ ಮಾಡಿ ಹೋದ ಜನಪ್ರತಿನಿದಿಗಳು ಇತ್ತ ಕಡೆ ಗಮನ ಹರಿಸಿಲ್ಲ. ಆದರೆ ರಾಷ್ಟ್ರಧ್ವಜಕ್ಕೆ ಪಾಲಿಕೆ ಅದಿಕಾರಿಗಳು ಅವಮಾನ ಮಾಡಿದ್ದಾರೆ.

ರಾಷ್ಟ್ರಧ್ವಜದ ಸದ್ಯದ ಪರಿಸ್ಥಿತಿ ಹೇಗೆ ಇದೆ ಎಂಬುದರ ಬಗ್ಗೆ ರಿಯಾಲಿಟಿ ಚೆಕ್ ಮಾಡಿದಾಗ ಅಲ್ಲಿರುವ ಪರಿಸ್ತಿತಿನೆ ಬೇರೆ ಇತ್ತು. ಹೌದು ದೇಶದ ಅತಿ ಎತ್ತರದ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆ ಬೆಳಗಾವಿಯಲ್ಲಿ‌ ನಡೆದಿದೆ.‌ ಕಳೆದ ಮಾರ್ಚ12 ರಂದು‌ ದೇಶದ ಅತಿ ಎತ್ತರದ ರಾಷ್ಟ್ರಧ್ವಜವನ್ನು ಸುಮಾರು 1 ಕೋಟಿ 62 ಲಕ್ಷ 50 ಸಾವಿರ ವೆಚ್ಚದಲ್ಲಿ ಹಿಂದಿನ ಬೆಳಗಾವಿ ಉತ್ತರ ಭಾಗದ ಶಾಸಕರಾಗಿದ್ದ ಪಿರೋಜ್ ಸೇಠ ಅವರ ಅಧ್ಯಕ್ಷತೆಯಲ್ಲಿ  ನಿರ್ಮಾಣವಾಗಿತ್ತು, ಮಾರ್ಚ 12 ರಂದು ಜಿಲ್ಲಾ ಉಸ್ತುವಾರಿ‌ ಸಚಿವ ರಮೇಶ ಜಾರಕಿಹೋಳಿ ಕೂಡಾ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು.

ಆದರೆ ಕಳೆದ ಒಂದು ತಿಂಗಳಿಂದ ಮಳೆ ಗಾಳಿಯಿಂದ ಧ್ವಜಕ್ಕೆ ಧಕ್ಕೆಯಾಗಬಾರದೆಂದು ಕೆಳಗಿಳಸಲಾಗಿತ್ತು, ಧ್ವಜವನ್ನ ಭದ್ರವಾಗಿ ಮಳೆಗೆ ನೆನೆಯದ ಹಾಗೆ ಭದ್ರವಾಗಿಡಬೇಕು. ಆದರೆ ಪಾಲಿಕೆಯ ಅದಿಕಾರಿಗಳ ನಿರ್ಲಕ್ಷದಿಂದ ರಾಷ್ಟ್ರ ಧ್ವಜವನ್ನು ನೆಲದ ಮೆಲೆ, ನೀರು ಹೋಗುವ ಕಾಲುವೆಯಲ್ಲಿ, ಡ್ರಮ್ ನಲ್ಲಿ ಇಟ್ಟಿದ್ದಾರೆ. ಧ್ವಜವನ್ನ ಎಲ್ಲಿ ಬೇಕೆಂದರಲ್ಲಿ ಇಟ್ಟು ಅಪಮಾನ ಮಾಡಿದ್ದರು,  ಬಳಿಕ ಎಚ್ಚೆತ್ತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಸರಿಪಡಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments