Webdunia - Bharat's app for daily news and videos

Install App

ರೈಲಿಗೆ ಸಿಲುಕಿ ಸಾವನ್ನಪ್ಪಿದ್ದ ಕುರಿಗಳು: ಪರಿಹಾರ

Webdunia
ಸೋಮವಾರ, 29 ಅಕ್ಟೋಬರ್ 2018 (18:53 IST)
ರೈಲಿಗೆ ಸಿಲುಕಿ 120 ಕುರಿಗಳು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುರಿಗಾಯಿಗಳೊಂದಿಗೆ ಮಾತುಕತೆ ನಡೆಸಿ ಪರಿಹಾರ ಒದಗಿಸುವ ಭರವಸೆ ನೀಡಲಾಗಿದೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹುಡುಗಿ ಕ್ರಾಸ್ ಬಳಿ ರೈಲಿಗೆ ಸಿಲುಕಿ 120 ಕುರಿಗಳು ಸಾವನ್ನಪ್ಪಿದ್ದವು. ಘಟನಾ ಸ್ಥಳಕ್ಕೆ ಕುರಿ ಮಹಾಮಂಡಳಿ ರಾಜ್ಯಾಧ್ಯಕ್ಷ ಪಂಡಿತರಾವ ಚಿದ್ರಿ ಭೇಟಿ ನೀಡಿ, ಕುರಿಗಾಹಿಗಳೊಂದಿಗೆ ಮಾತುಕತೆ ನಡೆಸಿದರು.

ಕುರಿ ಕಳೆದುಕೊಂಡು ಕಂಗಾಲಾಗಿರುವ ಶಹಾಪುರ ತಾಲೂಕಿನ ರಸ್ತಾಪುರ ಮತ್ತು ಗೊಲ್ಲರಗುಡಿಸಲಿನ ಮರೆಪ್ಪ ಅಂಬ್ಲಪ್ಪ, ಭೀಮಣ್ಣ ಅಂಬ್ಲಪ್ಪ, ಹೈಯ್ಯಾಳಪ್ಪ ಯರಪ್ಪ ಮತ್ತು ಹೈಯಾಳಪ್ಪ ಅಂಬ್ಲಪ್ಪ ಅವರಿಗೆ ಧೈರ್ಯ ತುಂಬಿದರು.

ಸಾವನ್ನಪ್ಪಿದ ಪ್ರತಿ ಕುರಿಗೆ 5 ಸಾವಿರ ರೂ. ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.
ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸರಕಾರದಿಂದ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

ಮುಂದಿನ ಸುದ್ದಿ
Show comments