Webdunia - Bharat's app for daily news and videos

Install App

ಕಳಪೆ ಕಾಮಗಾರಿ ಹಿನ್ನೆಲೆ ಶೆಲ್ಟರ್ ತೆರವುಗೊಳಿಸಲಾಗಿದೆ..!

Webdunia
ಮಂಗಳವಾರ, 10 ಅಕ್ಟೋಬರ್ 2023 (18:51 IST)
ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿನ ಬಸ್ ಶೆಲ್ಟರ್ ಮಿಸ್ಸಿಂಗ್ ಪ್ರಕರಣ ಸಂಬಂಧ ನಗರ ಪೊಲೀಸ್ ಆಯುಕ್ತ ದಯಾನಂದ್ ಪ್ರತಿಕ್ರಿಯಿಸಿದ್ದಾರೆ.ಬಸ್ ಶೆಲ್ಟರ್ ಕಳ್ಳತನವಾಗಿರಲಿಲ್ಲ.ಇದನ್ನು ಬಿಬಿಎಂಪಿ ಅಧಿಕಾರಿಗಳು ಕಳಪೆ ಕಾಮಗಾರಿ ಹಿನ್ನೆಲೆ ತೆರವುಗೊಳಿಸಿದ್ರು.ಸೈನ್ ಪೋಸ್ಟ್ ಕಂಪನಿಯವರು ಮಿಸ್ ಲೀಡ್ ದೂರು ನೀಡಿದ್ದಾರೆ.ದೂರಿನನ್ವಯ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದೇವು .ತನಿಖೆ ವೇಳೆ ಅಸಲಿ ಸತ್ಯ ಬಯಲಾಗಿದೆ.ಕಳೆದ ೨೫ ತಾರೀಖು ಶಿವಾಜಿನಗರ ಕಾರ್ಯಪಾಲಕ ಅಭಿಯಂತರರು ಇದನ್ನು ತೆರವುಗೊಳಿಸಿದ್ದರು.ಸದ್ಯ ಇದು ಸುಳ್ಳು ಕೇಸ್ ಎಂಬುದು ಪತ್ತೆಯಾಗಿದೆ.ಕಳಪೆ ಕಾಮಗಾರಿ ಹಿನ್ನೆಲೆ ಶೆಲ್ಟರ್ ತೆರವುಗೊಳಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ದಯಾನಂದ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೊ ಹಳದಿ ಮಾರ್ಗ ಲೋಕಾರ್ಪಣೆಗೆ ದಿನಗಣನೆ: ಪ್ರಧಾನಿ ಮೋದಿಯಿಂದ ಗ್ರೀನ್‌ಸಿಗ್ನಲ್‌

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮುಂದಿನ ಸುದ್ದಿ
Show comments