Webdunia - Bharat's app for daily news and videos

Install App

ಮಾನವೀಯತೆ ಮೆರೆದ ಕುರಿಗಾಹಿಗಳು

Webdunia
ಶುಕ್ರವಾರ, 3 ಆಗಸ್ಟ್ 2018 (16:29 IST)
ಆ ವೃದ್ಧ ಊಟವಿಲ್ಲದೆ ನಿತ್ರಾಣಗೊಂಡಿದ್ದ. ಆದರೆ ಅಪರಿಚಿತ ವ್ಯಕ್ತಿಯ ಪಾಲಿಗೆ ಕುರಿಗಾಹಿಗಳು ನೆರವಿಗೆ ಬಂದರು. ಕೇವಲ ಊಟವನ್ನು ನೀಡಿದ್ದಷ್ಟೇ ಮರುಜನ್ಮ ನೀಡಿ ಮಾನವೀಯತೆ ಮೆರೆದರು. ಅಷ್ಟಕ್ಕೂ ಆ ಕುರಿಗಾಹಿಗಳು ಮಾಡಿದ ಮಾದರಿ ಕೆಲಸ ಏನು ಗೊತ್ತಾ?

 
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ದೇವರಬೆಳಕೆರೆಯ ಪಕ್ಕದಲ್ಲಿ ಮೂರು ದಿನದಿಂದ ಊಟವಿಲ್ಲದೆ ಅಪರಿಚಿತ ನಿತ್ರಾಣಗೊಂಡಿದ್ದ. ಹಳ್ಳದ ಪಕ್ಕ ಕುರಿ ಮೇಯಿಸುತ್ತಿದ್ದ ಕುರಿಗಾಯಿಗಳು ಇತನ ಸ್ಥಿತಿ ನೋಡಿ ಊಟ ನೀಡಿದರು. ಅಷ್ಟೇ ಅಲ್ಲ ಅಂಬ್ಯೂಲೆನ್ಸ್ ನಲ್ಲಿ ಆಸ್ಪತ್ರೆ ಗೆ ಸಾಗಿ ಮರು ಜನ್ಮನೀಡಿದ್ದಾರೆ.

ಸದ್ಯ ಅಪರಿಚಿತ ವ್ಯಕ್ತಿ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆದುಕೊಳ್ಳತ್ತಿದ್ದಾನೆ. ಕುರಿಗಾಹಿಗಳ ನಡೆ ಮಾದರಿಯಾಗಿದ್ದು ಮಾತ್ರವಲ್ಲ, ಜನಮೆಚ್ಚುಗೆಗೂ ಪಾತ್ರವಾಗಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments