ಮಾನವೀಯತೆ ಮೆರೆದ ಕುರಿಗಾಹಿಗಳು

Webdunia
ಶುಕ್ರವಾರ, 3 ಆಗಸ್ಟ್ 2018 (16:29 IST)
ಆ ವೃದ್ಧ ಊಟವಿಲ್ಲದೆ ನಿತ್ರಾಣಗೊಂಡಿದ್ದ. ಆದರೆ ಅಪರಿಚಿತ ವ್ಯಕ್ತಿಯ ಪಾಲಿಗೆ ಕುರಿಗಾಹಿಗಳು ನೆರವಿಗೆ ಬಂದರು. ಕೇವಲ ಊಟವನ್ನು ನೀಡಿದ್ದಷ್ಟೇ ಮರುಜನ್ಮ ನೀಡಿ ಮಾನವೀಯತೆ ಮೆರೆದರು. ಅಷ್ಟಕ್ಕೂ ಆ ಕುರಿಗಾಹಿಗಳು ಮಾಡಿದ ಮಾದರಿ ಕೆಲಸ ಏನು ಗೊತ್ತಾ?

 
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ದೇವರಬೆಳಕೆರೆಯ ಪಕ್ಕದಲ್ಲಿ ಮೂರು ದಿನದಿಂದ ಊಟವಿಲ್ಲದೆ ಅಪರಿಚಿತ ನಿತ್ರಾಣಗೊಂಡಿದ್ದ. ಹಳ್ಳದ ಪಕ್ಕ ಕುರಿ ಮೇಯಿಸುತ್ತಿದ್ದ ಕುರಿಗಾಯಿಗಳು ಇತನ ಸ್ಥಿತಿ ನೋಡಿ ಊಟ ನೀಡಿದರು. ಅಷ್ಟೇ ಅಲ್ಲ ಅಂಬ್ಯೂಲೆನ್ಸ್ ನಲ್ಲಿ ಆಸ್ಪತ್ರೆ ಗೆ ಸಾಗಿ ಮರು ಜನ್ಮನೀಡಿದ್ದಾರೆ.

ಸದ್ಯ ಅಪರಿಚಿತ ವ್ಯಕ್ತಿ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆದುಕೊಳ್ಳತ್ತಿದ್ದಾನೆ. ಕುರಿಗಾಹಿಗಳ ನಡೆ ಮಾದರಿಯಾಗಿದ್ದು ಮಾತ್ರವಲ್ಲ, ಜನಮೆಚ್ಚುಗೆಗೂ ಪಾತ್ರವಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಬಸ್‌ಗಳನ್ನು ರಸ್ತೆಗೆ ಇಳಿಸಲಿರಲು ನಿರ್ಧರಿಸಿದ್ದ ಸಾರಿಗೆ ನೌಕರರಿಗೆ ಬಿಗ್‌ಶಾಕ್‌ ನೀಡಿದ ಹೈಕೋರ್ಟ್

ಗ್ಯಾರಂಟಿಗಳನ್ನು ಕೇವಲ ಚುನಾವಣಾ ತಂತ್ರಗಾರಿಕೆಗೆ ಬಳಸುವ ಕೆಲಸ ಮಾಡ್ತಿದೆ ಕಾಂಗ್ರೆಸ್: ವಿಜಯೇಂದ್ರ

ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ: ಕಂಜನ್ ದಾಳಿಗೆ ಸಿಲುಕಿ ಮಾರ್ತಾಂಡ ಆನೆ ಸಾವು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments