Webdunia - Bharat's app for daily news and videos

Install App

ಆರೋಗ್ಯ ಕಾರ್ಯಕರ್ತರಿಗೆ ಕ್ವಾರಂಟೈನ್ ಅಗತ್ಯವಿಲ್ಲ ಎಂದ ಜಿಲ್ಲಾಧಿಕಾರಿ

Webdunia
ಭಾನುವಾರ, 17 ಮೇ 2020 (19:22 IST)
ಕೋವಿಡ್-19 ರೋಗಿಗಳ ನಿರ್ವಹಣೆಯಲ್ಲಿ ತೊಡಗಿರುವ ಆರೋಗ್ಯ ರಕ್ಷಣಾ ಕಾರ್ಯಕರ್ತರಿಗೆ 14 ದಿನಗಳ ಸಾಂಸ್ಥಿಕ (ಇನ್ಸಿಟ್ಯೂಷನಲ್) ಕ್ವಾರಂಟೈನ್ ಅವಶ್ಯಕತೆಯಿಲ್ಲ.

ಹೀಗಂತ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದ್ದಾರೆ.

ವಿಜಯಪುರದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಕೋವಿಡ್-19 ನಿಯಂತ್ರಣ ಕುರಿತಂತೆ ಸಭೆ ನಡೆಸಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಸುತ್ತೋಲೆಯಂತೆ ಕೋವಿಡ್-19 ರೋಗಿಗಳ ನಿರ್ವಹಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳು ಕಿರಿಯ ಮತ್ತು ಹಿರಿಯ ಆರೋಗ್ಯ ಸಹಾಯಕರು, ಶುಶ್ರೂಷಕಿಯರು, ಪ್ರಯೋಗಶಾಲಾ ತಂತ್ರಜ್ಞರು, ಗ್ರೂಪ್ ಡಿ ನೌಕರರು 14 ದಿನಗಳ ಕ್ವಾರಂಟೈನ್‌ ಗೆ ಒಳಪಡಿಸುವುದು ಅವಶ್ಯಕತೆಯಿಲ್ಲ ಎಂದರು.

ಪಿಪಿಇ ಕಿಟ್, ಅವಶ್ಯಕ ಸುರಕ್ಷತಾ ಸಲಕರಣೆಗಳೊಂದಿಗೆ ಕಾರ್ಯನಿರ್ವಹಿಸುವ ಹಿನ್ನೆಲೆಯಲ್ಲಿ ಅಪಾಯ ಕಡಿಮೆ ಇರುವುದರಿಂದ 14 ದಿನಗಳ ಕ್ವಾರಂಟೈನ್ ಅಗತ್ಯವಿಲ್ಲ ಎಂದು ಸಂಬಂಧಪಟ್ಟ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

Air India Flight Crash: ಅಪಘಾತದ ನಂತರದ ಸ್ಫೋಟ, ಬೆಂಕಿಯ ತೀವ್ರತೆಗೆ ಇದೇ ಕಾರಣ

Air India Flight Crash: ವಿಮಾನದಲ್ಲಿದ್ರು ಗುಜರಾತ್‌ನ ಮಾಜಿ ಸಿಎಂ, ಇಲ್ಲಿದೆ ಪುರಾವೆ

ಮುಂದಿನ ಸುದ್ದಿ
Show comments