Webdunia - Bharat's app for daily news and videos

Install App

ಮಹಾಶಿವರಾತ್ರಿಯ ಪ್ರಯುಕ್ತ ತೊಗರಿಯಲ್ಲಿ ಅರಳಿದ ಶಿವಲಿಂಗ

Webdunia
ಶುಕ್ರವಾರ, 21 ಫೆಬ್ರವರಿ 2020 (11:13 IST)
ಕಲಬುರಗಿ : ಇಂದು ಮಹಾಶಿವರಾತ್ರಿಯ ಪ್ರಯುಕ್ತ ಕಲಬುರಗಿಯಲ್ಲಿ ಅಲ್ಲಿನ ಪ್ರಮುಖ ಬೆಳೆಯಾದ  ತೊಗರಿಯಲ್ಲಿ ಶಿವಲಿಂಗವನ್ನು ಶೃಂಗರಿಸಿ ಪ್ರತಿಷ್ಠಾಪಿಸಲಾಗಿದೆ.

 ಒಟ್ಟು 25 ಅಡಿ ಎತ್ತರದಲ್ಲಿ ಶಿವಲಿಂಗವನ್ನು ನಿರ್ಮಿಸಲಾಗಿದ್ದು, ಇದಕ್ಕೆ 3 ಕ್ವಿಂಟಾಲ್ ತೊಗರಿಯನ್ನು ಬಳಸಲಾಗಿದೆ ಎನ್ನಲಾಗಿದೆ. ಈ ಶಿವನ ದರ್ಶನ ಪಡೆದು  ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ತಂಡೋಪ ತಂಡವಾಗಿ ಬರುತ್ತಿದ್ದಾರೆ.

 

ಕಲಬುರಗಿಯಲ್ಲಿ ಹೆಚ್ಚಾಗಿ ತೊಗರಿ ಬೆಳೆ ಬೆಳೆಯಲಾಗುತ್ತಿದ್ದು, ಇದೀಗ ಮಹಾಶಿವರಾತ್ರಿಯ ಈ ಶುಭದಿನದಂದು ತೊಗರಿಯಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪಿಸಿ ಶಿವನ ಕೃಪೆಗೆ ಮಾತ್ರವಲ್ಲ ಶಿವ ಭಕ್ತರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments