Webdunia - Bharat's app for daily news and videos

Install App

ಗುಂಡು ಹಾರಿಸಿದ ವ್ಯಕ್ತಿ ಸಾವು

Webdunia
ಭಾನುವಾರ, 1 ಜನವರಿ 2023 (19:09 IST)
ಹೊಸ ವರ್ಷಾಚರಣೆ ವೇಳೆ ಅಚಾತುರ್ಯ ನಡೆದಿದೆ. ಗಾಳಿಯಲ್ಲಿ ಗುಂಡು ಹಾರಿಸಲು ಮುಂದಾದಾಗ ಅವಘಡ ಸಂಭವಿಸಿದ್ದು. ವ್ಯಕ್ತಿಗೆ ಗುಂಡು ತಗುಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರದಲ್ಲಿ ನಡೆದಿದೆ. ಗೋಪಾಲ್ ಗ್ಲಾಸ್ ಹೌಸ್ ಮಾಲೀಕ ಮಂಜುನಾಥ್ ಓಲೇಕರ್ ಮೃತ ದುರ್ದೈವಿಯಾಗಿದ್ದಾನೆ. 12 ಗಂಟೆ ಸರಿಯಾಗಿ ಗನ್ ಫೈಯರ್ ಮಾಡಿದ್ದ ಮಂಜುನಾಥ್. ಮಿಸ್ ಆದ ಏರ್​ಫೈರ್ ವ್ಯಕ್ತಿಗೆ ತಗುಲಿದೆ. ಪಾರ್ಟಿ ಮಾಡುತ್ತಿದ್ದ ಯುವಕ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ರು .ಈ ಘಟನೆ ನಡೆದ ಬಳಿಕ ಗನ್ ಫೈಯರ್ ಮಾಡಿದ ಮಂಜುನಾಥ್​ಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments