Webdunia - Bharat's app for daily news and videos

Install App

ಗುಂಡು ಹಾರಿಸಿದ ವ್ಯಕ್ತಿ ಸಾವು

Webdunia
ಭಾನುವಾರ, 1 ಜನವರಿ 2023 (19:09 IST)
ಹೊಸ ವರ್ಷಾಚರಣೆ ವೇಳೆ ಅಚಾತುರ್ಯ ನಡೆದಿದೆ. ಗಾಳಿಯಲ್ಲಿ ಗುಂಡು ಹಾರಿಸಲು ಮುಂದಾದಾಗ ಅವಘಡ ಸಂಭವಿಸಿದ್ದು. ವ್ಯಕ್ತಿಗೆ ಗುಂಡು ತಗುಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರದಲ್ಲಿ ನಡೆದಿದೆ. ಗೋಪಾಲ್ ಗ್ಲಾಸ್ ಹೌಸ್ ಮಾಲೀಕ ಮಂಜುನಾಥ್ ಓಲೇಕರ್ ಮೃತ ದುರ್ದೈವಿಯಾಗಿದ್ದಾನೆ. 12 ಗಂಟೆ ಸರಿಯಾಗಿ ಗನ್ ಫೈಯರ್ ಮಾಡಿದ್ದ ಮಂಜುನಾಥ್. ಮಿಸ್ ಆದ ಏರ್​ಫೈರ್ ವ್ಯಕ್ತಿಗೆ ತಗುಲಿದೆ. ಪಾರ್ಟಿ ಮಾಡುತ್ತಿದ್ದ ಯುವಕ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ರು .ಈ ಘಟನೆ ನಡೆದ ಬಳಿಕ ಗನ್ ಫೈಯರ್ ಮಾಡಿದ ಮಂಜುನಾಥ್​ಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ರಾಜೀನಾಮೆಗೆ ಒತ್ತಾಯದ ನಡುವೆ ಬಿ ನಾಗೇಂದ್ರ ಹೊಸ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments