Webdunia - Bharat's app for daily news and videos

Install App

ಸಿದ್ದಾರ್ಥ್‌ ಮೃತಪಟ್ಟ ಹಿನ್ನಲೆ; ಪ್ರತಿಭಟನೆಗೆ ಮುಂದಾದ ದೋಸ್ತಿಗಳು

Webdunia
ಬುಧವಾರ, 31 ಜುಲೈ 2019 (12:17 IST)
ಬೆಂಗಳೂರು : ಬೆಂಗಳೂರು : ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ ಸಿದ್ದಾರ್ಥ್‌ ಅವರು ಮೃತಪಟ್ಟ ಹಿನ್ನಲೆ ಐಟಿ ಅಧಿಕಾರಿಗಳ ಕಿರಿಕುಳವೇ ಕಾರಣ ಎಂಬ ಆರೋಪವನ್ನು ಕಾಂಗ್ರೆಸ್ ಮಾಡಿದೆ ಎಂಬುದಾಗಿ ತಿಳಿದುಬಂದಿದೆ.



ಈ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ರಾಜ್ಯ ಕಾಂಗ್ರೆಸ್-ಜೆಡಿಎಸ್ ಪ್ರತಿಭಟನೆಗೆ ನಿರ್ಧಾರ ಮಾಡಿವೆ ಎಂಬ ಮಾಹಿತಿ ಲಭ್ಯವಾಗಿದೆ. ಐಟಿ ಡಿಜಿ ಬಾಲಕೃಷ್ಣ ಅವರ ಕಿರುಕುಳದಿಂದ ಸಿದ್ಧಾರ್ಥ್ ಸಾವಿಗೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಕೃಷ್ಣನ್ ವಿರುದ್ಧ ತನಿಖೆಗೆ ಮಾಡಬೇಕೆಂದು ಒತ್ತಾಯಿಸಿ ದೋಸ್ತಿಗಳು ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ.

 

ಅಲ್ಲದೇ ಐಟಿ ಅಧಿಕಾರಿಗಳ ಕಿರಿಕುಳದಿಂದ ಸಿದ್ಧಾರ್ಥ್ ಮೃತಪಟ್ಟಿದ್ದಾರೆ. ಈ ಬಗ್ಗೆ ಚರ್ಚೆ ಆಗಲೇಬೇಕು ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಮನೀಷ್ ತಿವಾರಿ ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments