ಗರ್ಭಿಣಿ ಪತ್ನಿಯನ್ನ ಕೊಂದ ಪಾಪಿ ಪತಿ

Webdunia
ಶನಿವಾರ, 16 ಸೆಪ್ಟಂಬರ್ 2023 (14:42 IST)
ಗರ್ಭಿಣಿ ಹೆಂಡತಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿದ ಪ್ರಕರಣ ಸಂಬಂಧ ಆರೋಪಿ ಪತಿ ಮಂಜುನಾಥ್​​ನನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡಿನ ಚಾಮಲಾಪುರದಲ್ಲಿ ನಿನ್ನೆ ಶೋಭಾ ಎಂಬಾಕೆಯನ್ನು ಕೊಲೆ ಮಾಡಲಾಗಿತ್ತು. ಮಂಜುನಾಥ್ ಹಾಗೂ ಶೋಭಾ ಪ್ರೀತಿಸಿ ಮದುವೆಯಾಗಿದ್ದರು. ನಿನ್ನೆ ಮನೆಯಲ್ಲಿ ಕುಳಿತು ಮಾತನಾಡುವಾಗ ಜಗಳ ನಡೆದಿದೆ. ಈ ವೇಳೆ ಹರಿತವಾದ ಬ್ಲೇಡ್​ನಿಂದ ಶೋಭಾಳ ಕತ್ತು ಕೊಯ್ದು ಮಂಜುನಾಥ್ ಕೊಲೆ ಮಾಡಿದ್ದ. ಘಟನೆ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್ ಕಥೆ ಬಿಚ್ಚಿಟ್ಟ ಜೆಡಿಎಸ್

ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments