Webdunia - Bharat's app for daily news and videos

Install App

BBMP ಗುಂಡಿಗೆ ಬಿದ್ದ ಗಾಯಕ

Webdunia
ಬುಧವಾರ, 11 ಮೇ 2022 (20:48 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದ ಡ್ರೈನ್‌ಹೋಲ್‌ ಕಾಣದೆ ಖ್ಯಾತ ಗಾಯಕ ಅಜಯ್‌ ವಾರಿಯರ್‌ ಗುಂಡಿಯೊಳಗೆ ಬಿದ್ದ ಪರಿಣಾಮ ಕಾಲಿಗೆ ತೀವ್ರ ಏಟಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ..ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಬರೆದುಕೊಂಡಿರುವ ಅಜಯ್‌, ನಿನ್ನೆ ನಗರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ನನ್ನ ಮಗಳ ಜನ್ಮದಿನದ ಅಂಗವಾಗಿ ಕೇರಳಕ್ಕೆ ಹೋಗಲು ರೈಲ್ವೆ ನಿಲ್ದಾಣದತ್ತ ಹೊರಟೆ. ಮೆಟ್ರೋ ನಿಲ್ದಾಣವನ್ನು ಸಮೀಸುತ್ತಿದ್ದಂತೆ ಮುಖ್ಯ ರಸ್ತೆಯಲ್ಲಿ ನೀರು ನಿಂತಿದ್ದು, ಫುಟ್‌ಪಾತ್‌ ಏರಿದೆ. ಕೆಲವೇ ಹೆಜ್ಜೆ ನಡೆದ ನಂತರ ಪುಟ್‌ಪಾತ್‌ನಲ್ಲಿನ ದೊಡ್ಡ ಗುಂಡಿಯೊಳಗೆ ಬಿದ್ದುಬಿಟ್ಟೆ.. ಗುಂಡಿ ಎಂದು ಗೊತ್ತಾಗುತ್ತಿದ್ದಂತೆ ಚರಂಡಿ ಒಳಗೆ ಬಿದ್ದೆ, ನೀರು ನನ್ನ ಎದೆಯ ಮಟ್ಟದವರೆಗೂ ಇತ್ತು.. ದೇವರ ದಯೆಯಿಂದ ನಾನು ಬದುಕಿ ಉಳಿಯಲು ಸಾಧ್ಯವಾಯ್ತು..ನಗರದ ಅವ್ಯವಸ್ಥೆ ಕಂಡು ನನಗೆ ತೀವ್ರ ನೋವುಂಟು ಮಾಡಿದೆ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments