Webdunia - Bharat's app for daily news and videos

Install App

BBMP ಗುಂಡಿಗೆ ಬಿದ್ದ ಗಾಯಕ

Webdunia
ಬುಧವಾರ, 11 ಮೇ 2022 (20:48 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದ ಡ್ರೈನ್‌ಹೋಲ್‌ ಕಾಣದೆ ಖ್ಯಾತ ಗಾಯಕ ಅಜಯ್‌ ವಾರಿಯರ್‌ ಗುಂಡಿಯೊಳಗೆ ಬಿದ್ದ ಪರಿಣಾಮ ಕಾಲಿಗೆ ತೀವ್ರ ಏಟಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ..ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಬರೆದುಕೊಂಡಿರುವ ಅಜಯ್‌, ನಿನ್ನೆ ನಗರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ನನ್ನ ಮಗಳ ಜನ್ಮದಿನದ ಅಂಗವಾಗಿ ಕೇರಳಕ್ಕೆ ಹೋಗಲು ರೈಲ್ವೆ ನಿಲ್ದಾಣದತ್ತ ಹೊರಟೆ. ಮೆಟ್ರೋ ನಿಲ್ದಾಣವನ್ನು ಸಮೀಸುತ್ತಿದ್ದಂತೆ ಮುಖ್ಯ ರಸ್ತೆಯಲ್ಲಿ ನೀರು ನಿಂತಿದ್ದು, ಫುಟ್‌ಪಾತ್‌ ಏರಿದೆ. ಕೆಲವೇ ಹೆಜ್ಜೆ ನಡೆದ ನಂತರ ಪುಟ್‌ಪಾತ್‌ನಲ್ಲಿನ ದೊಡ್ಡ ಗುಂಡಿಯೊಳಗೆ ಬಿದ್ದುಬಿಟ್ಟೆ.. ಗುಂಡಿ ಎಂದು ಗೊತ್ತಾಗುತ್ತಿದ್ದಂತೆ ಚರಂಡಿ ಒಳಗೆ ಬಿದ್ದೆ, ನೀರು ನನ್ನ ಎದೆಯ ಮಟ್ಟದವರೆಗೂ ಇತ್ತು.. ದೇವರ ದಯೆಯಿಂದ ನಾನು ಬದುಕಿ ಉಳಿಯಲು ಸಾಧ್ಯವಾಯ್ತು..ನಗರದ ಅವ್ಯವಸ್ಥೆ ಕಂಡು ನನಗೆ ತೀವ್ರ ನೋವುಂಟು ಮಾಡಿದೆ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments