Webdunia - Bharat's app for daily news and videos

Install App

ಸಚಿವ ಸೋಮಣ್ಣ ಮಹಿಳೆ ಮೇಲೆ ಹಲ್ಲೆ ಮಾಡಿರುವುದನ್ನ ಖಂಡಿಸಿ ಭುಗಿಲೆದ್ದ ಧರಣಿ

Webdunia
ಸೋಮವಾರ, 24 ಅಕ್ಟೋಬರ್ 2022 (17:09 IST)
ಮಹಿಳೆ ‌ಮೇಲೆ ಸಚಿವ ಸೋಮಣ್ಣ ಹಲ್ಲೆ ಮಾಡಿರುವ ಹಿನ್ನೆಲೆ ಕಾಂಗ್ರೆಸ್ ಬೆಂಗಳೂರು ಘಟಕದಿಂದ ಪ್ರತಿಭಟನೆ ಮಾಡಲಾಗಿದೆ.ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಲಾಗಿದೆ.ಕಾಂಗ್ರೇಸ್ ಕಾರ್ಯಕರ್ತರು ಸೋಮಣ್ಣ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.ಅಲ್ಲದೇ ಕೂಡಲೇ ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿದ್ದರೆ.
 
ಇನ್ನೂ ರಾಜ್ಯ ಮಹಿಳಾ ಘಟಕದಿಂದಲೂ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರಾನಾಥ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿದೆ.ಮಹಿಳಾ ವಿರೋಧಿ ಸರ್ಕಾರಕ್ಕೆ ದಿಕ್ಕಾರ ಎಂದು  ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.
 
ಇದೇ ವೇಳೆ ಮಾತನಾಡಿದ ಕೈ ಮುಖಂಡ ಮನೋಹರ್ ಮನವಿಗೆ ಬಂದ ದಲಿತ ಮಹಿಳೆ ಮೇಲೆ ಸೋಮಣ್ಣ ಹಲ್ಲೆ ಮಾಡಿದ್ದಾರೆ.ಇದು ಮಹಿಳಾ ವಿರೋಧಿ ಬಿಜೆಪಿ ಸರ್ಕಾರ.ಸಿಎಂ ಕೂಡಲೇ ಸೋಮಣ್ಣನನ್ನ ವಜಾಗೊಳಿಸಬೇಕು.ಮಹಿಳೆ ಮೇಲೆ ಕಪಾಳ ಮೋಕ್ಷ ಮಾಡಿದ್ದಾರೆ.ಸರ್ಕಾರ ದಲಿತ ವಿರೋಧಿ ಅನ್ನುವುದು ಸಾಬೀತಾಗಿದೆ.ಇಲ್ಲವೇ ಸರ್ಕಾರದ ವಿರುದ್ಧ ಹೋರಾಟ ಮುಂದುವರೆಸ್ತೇವೆ ಎಂಬುದಾಗಿ ಒತ್ತಾಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments