ಪರಿಸ್ಥಿತಿ ಕಂಟ್ರೋಲ್‍ಗೆ ಬಂದಿದೆ: ಡಿಐಜಿ

Webdunia
ಮಂಗಳವಾರ, 22 ಫೆಬ್ರವರಿ 2022 (11:16 IST)
ಶಿವಮೊಗ್ಗದ ವಾತಾವರಣವನ್ನ ನಾಳೆವರೆಗೆ ನೋಡಲಾಗುತ್ತದೆ.

ಆ ಬಳಿಕ 144 ಸೆಕ್ಷನ್ ಮುಂದುವರಿಸಬೇಕಾ ಬೇಡ್ವಾ ಅಂತಾ ತೀರ್ಮಾನ ಮಾಡಲಾಗುತ್ತೆ. ಎಲ್ಲಾ ಕಡೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಐಪಿಸಿ 120 ಬಿ ಹಾಕದಿರುವ ಬಗ್ಗೆ ಮುಂದಿನ ಹಂತದಲ್ಲಿ ನೋಡ್ತೀವಿ.

ಕಲ್ಲು ತೂರಾಟ, ಸಮಾಜದ ಸ್ವಾಸ್ಥ್ಯ ಹಾಳು ಮಾಡಿದವರ ಮೇಲೆ ಎಫ್ಐಆರ್ ಮಾಡಿ ಕಠಿಣ ಕ್ರಮ ಕೈಗೊಳ್ತೀವಿ ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಎಸ್ಪಿ ಲಕ್ಷ್ಮಿಪ್ರಸಾದ್ ಮಾತನಾಡಿ, ನಿನ್ನೆ ಗಲಭೆಗೆ ಸಂಬಂಧಿಸಿದಂತೆ 9 ಪ್ರಕರಣಗಳು ದಾಖಲಾಗಿವೆ. ಇಬ್ಬರು ಕೊಲೆ ಆರೋಪಿಗಳನ್ನು ಬಂಧಿಸಿಲಾಗಿದ್ದು, ತನಿಖೆ ನಡೆಸುತ್ತಿದ್ದೇವೆ. ಜಿಲ್ಲೆಯಾದ್ಯಂತ 50 ಚೆಕ್ ಪೋಸ್ಟ್ ಮಾಡಲಾಗಿದೆ.

ಚಿಕ್ಕಮಗಳೂರು, ದಾವಣಗೆರೆ ಹಾಗೂ ಬೆಂಗಳೂರಿನಿಂದ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಕ್ರಮ ಕೈಗೊಂಡಿದ್ದೇವೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗುವಿಗಾಗಿ ಈ ಬಡ ತಂದೆ ಸೈಕಲ್ ನಲ್ಲಿ ಮಾಡಿದ ಸೀಟ್ ಯಾವ ಕಾರ್ ಗೂ ಕಮ್ಮಿಯಿಲ್ಲ ಗುರೂ.. Video

Video: ಕೊಯಮತ್ತೂರಿನಲ್ಲಿ ಬಾಲಕಿ ರೇಪ್ ಕೇಸ್: ಪತ್ರಿಕಾಗೋಷ್ಠಿಯಲ್ಲಿ ಪೊಲೀಸರು ಜೋಕ್ ಮಾಡಿದ್ದು ನಿಜಾನಾ

ಬಿಲಾಸ್ಪುರ ರೈಲ್ವೆ ನಿಲ್ದಾಣದಲ್ಲಿ ಬಿಸಿಲ ಬೇಗೆ ತಣಿಸಲು ಮಾಡಿದ ಐಡಿಯಾ ನೋಡಿದ್ರೆ ಶಾಕ್ ಆಗ್ತೀರಿ Video

ಸಿದ್ದರಾಮಯ್ಯಗೆ ದೆಹಲಿಯಿಂದ ಹೈಕಮಾಂಡ್ ಬುಲಾವ್ ಬಗ್ಗೆ ಕೇಳಿದ್ರೆ ಡಿಕೆ ಶಿವಕುಮಾರ್ ಶಾಕಿಂಗ್ ರಿಯಾಕ್ಷನ್

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಂಡ ಸರ್ಕಾರ: ನೀವೂ ಚೆಕ್ ಮಾಡಿಕೊಳ್ಳಿ

ಮುಂದಿನ ಸುದ್ದಿ
Show comments