ಪರಿಸ್ಥಿತಿ ಕಂಟ್ರೋಲ್‍ಗೆ ಬಂದಿದೆ: ಡಿಐಜಿ

Webdunia
ಮಂಗಳವಾರ, 22 ಫೆಬ್ರವರಿ 2022 (11:16 IST)
ಶಿವಮೊಗ್ಗದ ವಾತಾವರಣವನ್ನ ನಾಳೆವರೆಗೆ ನೋಡಲಾಗುತ್ತದೆ.

ಆ ಬಳಿಕ 144 ಸೆಕ್ಷನ್ ಮುಂದುವರಿಸಬೇಕಾ ಬೇಡ್ವಾ ಅಂತಾ ತೀರ್ಮಾನ ಮಾಡಲಾಗುತ್ತೆ. ಎಲ್ಲಾ ಕಡೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಐಪಿಸಿ 120 ಬಿ ಹಾಕದಿರುವ ಬಗ್ಗೆ ಮುಂದಿನ ಹಂತದಲ್ಲಿ ನೋಡ್ತೀವಿ.

ಕಲ್ಲು ತೂರಾಟ, ಸಮಾಜದ ಸ್ವಾಸ್ಥ್ಯ ಹಾಳು ಮಾಡಿದವರ ಮೇಲೆ ಎಫ್ಐಆರ್ ಮಾಡಿ ಕಠಿಣ ಕ್ರಮ ಕೈಗೊಳ್ತೀವಿ ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಎಸ್ಪಿ ಲಕ್ಷ್ಮಿಪ್ರಸಾದ್ ಮಾತನಾಡಿ, ನಿನ್ನೆ ಗಲಭೆಗೆ ಸಂಬಂಧಿಸಿದಂತೆ 9 ಪ್ರಕರಣಗಳು ದಾಖಲಾಗಿವೆ. ಇಬ್ಬರು ಕೊಲೆ ಆರೋಪಿಗಳನ್ನು ಬಂಧಿಸಿಲಾಗಿದ್ದು, ತನಿಖೆ ನಡೆಸುತ್ತಿದ್ದೇವೆ. ಜಿಲ್ಲೆಯಾದ್ಯಂತ 50 ಚೆಕ್ ಪೋಸ್ಟ್ ಮಾಡಲಾಗಿದೆ.

ಚಿಕ್ಕಮಗಳೂರು, ದಾವಣಗೆರೆ ಹಾಗೂ ಬೆಂಗಳೂರಿನಿಂದ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಕ್ರಮ ಕೈಗೊಂಡಿದ್ದೇವೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments