ಪರಿಸ್ಥಿತಿ ಕಂಟ್ರೋಲ್‍ಗೆ ಬಂದಿದೆ: ಡಿಐಜಿ

Webdunia
ಮಂಗಳವಾರ, 22 ಫೆಬ್ರವರಿ 2022 (11:16 IST)
ಶಿವಮೊಗ್ಗದ ವಾತಾವರಣವನ್ನ ನಾಳೆವರೆಗೆ ನೋಡಲಾಗುತ್ತದೆ.

ಆ ಬಳಿಕ 144 ಸೆಕ್ಷನ್ ಮುಂದುವರಿಸಬೇಕಾ ಬೇಡ್ವಾ ಅಂತಾ ತೀರ್ಮಾನ ಮಾಡಲಾಗುತ್ತೆ. ಎಲ್ಲಾ ಕಡೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಐಪಿಸಿ 120 ಬಿ ಹಾಕದಿರುವ ಬಗ್ಗೆ ಮುಂದಿನ ಹಂತದಲ್ಲಿ ನೋಡ್ತೀವಿ.

ಕಲ್ಲು ತೂರಾಟ, ಸಮಾಜದ ಸ್ವಾಸ್ಥ್ಯ ಹಾಳು ಮಾಡಿದವರ ಮೇಲೆ ಎಫ್ಐಆರ್ ಮಾಡಿ ಕಠಿಣ ಕ್ರಮ ಕೈಗೊಳ್ತೀವಿ ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಎಸ್ಪಿ ಲಕ್ಷ್ಮಿಪ್ರಸಾದ್ ಮಾತನಾಡಿ, ನಿನ್ನೆ ಗಲಭೆಗೆ ಸಂಬಂಧಿಸಿದಂತೆ 9 ಪ್ರಕರಣಗಳು ದಾಖಲಾಗಿವೆ. ಇಬ್ಬರು ಕೊಲೆ ಆರೋಪಿಗಳನ್ನು ಬಂಧಿಸಿಲಾಗಿದ್ದು, ತನಿಖೆ ನಡೆಸುತ್ತಿದ್ದೇವೆ. ಜಿಲ್ಲೆಯಾದ್ಯಂತ 50 ಚೆಕ್ ಪೋಸ್ಟ್ ಮಾಡಲಾಗಿದೆ.

ಚಿಕ್ಕಮಗಳೂರು, ದಾವಣಗೆರೆ ಹಾಗೂ ಬೆಂಗಳೂರಿನಿಂದ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಕ್ರಮ ಕೈಗೊಂಡಿದ್ದೇವೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ಮುಂದಿನ ಸುದ್ದಿ
Show comments