Webdunia - Bharat's app for daily news and videos

Install App

ಮಾಜಿ ಪಿಎಂ ಕ್ಷೇತ್ರದಲ್ಲಿ ಅನಿಷ್ಟ ಪದ್ಧತಿ ಜೀವಂತ!

Webdunia
ಮಂಗಳವಾರ, 5 ಫೆಬ್ರವರಿ 2019 (17:03 IST)
ಮಾಜಿ ಪ್ರಧಾನಿ ದೇವೇಗೌಡರ ತವರು ಜಿಲ್ಲೆಯಲ್ಲಿಯೇ ಅನಿಷ್ಟ ಪದ್ದತಿ ಈಗಲೂ ನೆಲೆಯೂರಿದೆ.

ಸಕಲೇಶಪುರ ತಾಲ್ಲೂಕಿನಲ್ಲಿ ಸುಮಾರು 24 ಜೀತಗಾರರನ್ನು ರಕ್ಷಣೆ ಮಾಡಲಾಗಿದೆ. ಇಟ್ಟಿಗೆಗೂಡಿನ ಕೆಲಸಕ್ಕೆ ಬಂದಿದ್ದ ಕಾರ್ಮಿಕರಿಗೆ  ಮಾಲೀಕನಿಂದ ಗೃಹಬಂಧನ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.
ಸಕಲೇಶಪುರ ತಾಲ್ಲೂಕಿನ ಮಲಗಳ್ಳಿ ಇಟ್ಟಿಗೆ ಭಟ್ಟಿಯಲ್ಲಿ ಜೀತದಾಳಂತೆ ದುಡಿಯುತ್ತಿದ್ದ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.

ತಮಿಳುನಾಡಿನ ಕೃಷ್ಣ ಗಿರಿ ಮೂಲದ ಕಾರ್ಮಿಕರು ರಕ್ಷಣೆಗೆ ಒಳಗಾಗಿದ್ದಾರೆ. ಜೀತ ಕಾರ್ಮಿಕರ ಪೈಕಿ ಐವರು ಮಹಿಳೆಯರು, ನಾಲ್ವರು ಮಕ್ಕಳು ಇದ್ದರು. ಕಡಿಮೆ‌ ಕೂಲಿ ಹಣ ನೀಡಿ ಹೆಚ್ಚು ‌ಕೆಲಸ ‌ಮಾಡಿಸಿಕೊಳ್ಳುತ್ತಿದ್ದನಂತೆ ಇಟ್ಟಿಗೆ ‌ಗೂಡಿನ ಮಾಲೀಕ. ಇನ್ನು ಮಧ್ಯವರ್ತಿಗಳು ಉತ್ತಮ ವೇತನ, ಮನೆ ಸೌಲಭ್ಯ ನೀಡುವುದಾಗಿ ಸುಳ್ಳು ಆಶ್ವಾಸನೆ ನೀಡಿ ಕಾರ್ಮಿಕರನ್ನು ಕರೆ ತಂದಿದ್ದರು ಎನ್ನಲಾಗಿದೆ.

ಕಳೆದೆರಡು ತಿಂಗಳಿಂದ 50 ಜೀತದಾಳುಗಳು ರಕ್ಷಣೆಗೊಂಡಿದ್ದು, ಈಗ ಮತ್ತೆ ಪ್ರಕರಣ ಮರುಕಳಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments