ಮಾಜಿ ಪಿಎಂ ಕ್ಷೇತ್ರದಲ್ಲಿ ಅನಿಷ್ಟ ಪದ್ಧತಿ ಜೀವಂತ!

Webdunia
ಮಂಗಳವಾರ, 5 ಫೆಬ್ರವರಿ 2019 (17:03 IST)
ಮಾಜಿ ಪ್ರಧಾನಿ ದೇವೇಗೌಡರ ತವರು ಜಿಲ್ಲೆಯಲ್ಲಿಯೇ ಅನಿಷ್ಟ ಪದ್ದತಿ ಈಗಲೂ ನೆಲೆಯೂರಿದೆ.

ಸಕಲೇಶಪುರ ತಾಲ್ಲೂಕಿನಲ್ಲಿ ಸುಮಾರು 24 ಜೀತಗಾರರನ್ನು ರಕ್ಷಣೆ ಮಾಡಲಾಗಿದೆ. ಇಟ್ಟಿಗೆಗೂಡಿನ ಕೆಲಸಕ್ಕೆ ಬಂದಿದ್ದ ಕಾರ್ಮಿಕರಿಗೆ  ಮಾಲೀಕನಿಂದ ಗೃಹಬಂಧನ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.
ಸಕಲೇಶಪುರ ತಾಲ್ಲೂಕಿನ ಮಲಗಳ್ಳಿ ಇಟ್ಟಿಗೆ ಭಟ್ಟಿಯಲ್ಲಿ ಜೀತದಾಳಂತೆ ದುಡಿಯುತ್ತಿದ್ದ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.

ತಮಿಳುನಾಡಿನ ಕೃಷ್ಣ ಗಿರಿ ಮೂಲದ ಕಾರ್ಮಿಕರು ರಕ್ಷಣೆಗೆ ಒಳಗಾಗಿದ್ದಾರೆ. ಜೀತ ಕಾರ್ಮಿಕರ ಪೈಕಿ ಐವರು ಮಹಿಳೆಯರು, ನಾಲ್ವರು ಮಕ್ಕಳು ಇದ್ದರು. ಕಡಿಮೆ‌ ಕೂಲಿ ಹಣ ನೀಡಿ ಹೆಚ್ಚು ‌ಕೆಲಸ ‌ಮಾಡಿಸಿಕೊಳ್ಳುತ್ತಿದ್ದನಂತೆ ಇಟ್ಟಿಗೆ ‌ಗೂಡಿನ ಮಾಲೀಕ. ಇನ್ನು ಮಧ್ಯವರ್ತಿಗಳು ಉತ್ತಮ ವೇತನ, ಮನೆ ಸೌಲಭ್ಯ ನೀಡುವುದಾಗಿ ಸುಳ್ಳು ಆಶ್ವಾಸನೆ ನೀಡಿ ಕಾರ್ಮಿಕರನ್ನು ಕರೆ ತಂದಿದ್ದರು ಎನ್ನಲಾಗಿದೆ.

ಕಳೆದೆರಡು ತಿಂಗಳಿಂದ 50 ಜೀತದಾಳುಗಳು ರಕ್ಷಣೆಗೊಂಡಿದ್ದು, ಈಗ ಮತ್ತೆ ಪ್ರಕರಣ ಮರುಕಳಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments