ಹಾವು ಕಚ್ಚಿ ಸಾಯುತ್ತಿದ್ರೂ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡೋರಿಲ್ಲ!

Webdunia
ಗುರುವಾರ, 27 ಜೂನ್ 2019 (19:31 IST)
ಹಾವು ಕಚ್ಚಿ ಸಾಯುತ್ತಿರುವ ವ್ಯಕ್ತಿಯೊಬ್ಬ ಚಿಕಿತ್ಸೆಗಾಗಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿದ್ರೆ ಅಲ್ಲಿನ 12 ಜನ ಸಿಬ್ಬಂದಿಗಳಲ್ಲಿ ಒಬ್ಬರೇ ಒಬ್ಬ ಸಿಬ್ಬಂದಿ ಇದ್ದಿದ್ದಿಲ್ಲ.

ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕರ್ಮಕಾಂಡ ಮತ್ತೊಮ್ಮೆ ಬಯಲಾಗಿದೆ. ಹಾವು ಕಚ್ಚಿ ಸಾಯುತ್ತಿರುವವರಿಗೂ ಇಲ್ಲಿ ಚಿಕಿತ್ಸೆ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.

ದಾವಣಗೆರೆ ತಾಲ್ಲೂಕಿನ ಹೆಬ್ಬಾಳು ಗ್ರಾಮದಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಈ ಅವ್ಯವಸ್ಥೆ ಕಂಡು ಬಂದಿದೆ.

12 ಜನ ಸಿಬ್ಬಂದಿಗಳಿರುವ ಆಸ್ಪತ್ರೆ ಇದಾಗಿದೆ. ಆದರೆ ಹಾವು ಕಚ್ಚಿದ ಹಿನ್ನೆಲೆಯಲ್ಲಿ ಯುವಕನೊಬ್ಬ ಆಸ್ಪತ್ರೆಗೆ ಬಂದಾಗ ಒಬ್ಬರೇ ಒಬ್ಬ ಸಿಬ್ಬಂದಿ ಆಸ್ಪತ್ರೆಯಲ್ಲಿ ಇದ್ದಿದ್ದಿಲ್ಲ. ಕೇಳಿದರೆ ಉಡಾಫೆ ಉತ್ತರ ನೀಡಿರುವ ವೈದ್ಯರು ಹಾಗೂ ಸಿಬ್ಬಂದಿಯ ಕ್ರಮಕ್ಕೆ ಸಾರ್ಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಆಕ್ರೋಶಗೊಂಡ ಜನರಿಂದ ವೈದ್ಯೆ ಸಂಧ್ಯಾ ಹಾಗೂ ಸಿಬ್ಬಂದಿ ವಿರುದ್ಧ ಕಿಡಿಕಾರಿದ್ದಾರೆ. ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೋಣಿಯಲ್ಲಿ ಸಾಗುತ್ತಿದ್ದಾಗ ಗಂಗಾ ನದಿಯಲ್ಲಿ ಚಿಕನ್ ಸೇವಿಸಿ, ನದಿಗೆ ಎಸೆದ ಘಟನೆ, 14ಮಂದಿ ಜೈಲುಪಾಲು

ಸಿಲಿಂಡರ್‌ ಕೊರತೆ, ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ಗೆ ಪತ್ರ ಬರೆದ ಸಿದ್ದರಾಮಯ್ಯ

ಯಾರು ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂಬುದು ಯಕ್ಷಪ್ರಶ್ನೆ: ವಿಜಯೇಂದ್ರ

ನಮ್ಮ ಮೆಟ್ರೋದಲ್ಲಿ ಹಾಡು ಹೇಳಿ ಅರೆಸ್ಟ್ ಆದ 11 ಯುವತಿಯರು, ಏನಿದು ಘಟನೆ

ಚಿಕಿತ್ಸೆ ನೀಡಲು ಹೋದ ವನ್ಯಜೀವಿ ವೈದ್ಯೆ ಮೇಲೆ ನೀರಾನೆ ದಾಳಿ, ಚಿಕಿತ್ಸೆ ಫಲಕಾರಿಯಾಗದೆ ಸಮೀಕ್ಷಾ ರೆಡ್ಡಿ ಸಾವು

ಮುಂದಿನ ಸುದ್ದಿ
Show comments