Select Your Language

Notifications

webdunia
webdunia
webdunia
webdunia

ಕುಡಿತದ ಮತ್ತಿನಲ್ಲಿ ಹಾವು ಹಿಡಿಯೋಕೆ ಹೋಗಿ ಕಚ್ಚಿಸಿಕೊಂಡ: ಶಾಕಿಂಗ್

ಕುಡಿತದ ಮತ್ತಿನಲ್ಲಿ ಹಾವು ಹಿಡಿಯೋಕೆ ಹೋಗಿ ಕಚ್ಚಿಸಿಕೊಂಡ: ಶಾಕಿಂಗ್
ಬೆಂಗಳೂರು , ಮಂಗಳವಾರ, 30 ಏಪ್ರಿಲ್ 2019 (17:19 IST)
ಕುಡಿತದ ಮತ್ತಿನಲ್ಲಿ ಹಾವು ಹಿಡಿಯಲು ಹೋದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಪಟ್ಟಣದ ವಿಶ್ವೇಶ್ವರಪುರದಲ್ಲಿ ಈ ಘಟನೆ ನಡೆದಿದೆ.

ಬಡಾವಣೆಯ ನಿವಾಸಿ ಗೋವಿಂದರಾಜು (35) ಹಾವಿನ ಕಡಿತಕ್ಕೊಳಗಾದವನಾಗಿದ್ದಾನೆ. ಪೇಂಟರ್ ಕೆಲಸ ಮಾಡುವ ಗೋವಿಂದರಾಜು, ರಾತ್ರಿ ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋಗಿದ್ದಾರೆ.

ಆಗ ಹಾವಿನಿಂದ ಕೈಬೆರಳಿಗೆ ಕಚ್ಚಿಸಿಕೊಂಡಿದ್ದಾರೆ. ಪಟ್ಟಣದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಹಾಸನ ಜಿಲ್ಲೆಗೆ ಅಗ್ರ ಸ್ಥಾನ