Webdunia - Bharat's app for daily news and videos

Install App

ತಾಯಿ ಅಸ್ಥಿ ಬಿಡೋಕೆ ಹೋದ ಮಗ ನೀರುಪಾಲು

Webdunia
ಗುರುವಾರ, 1 ಆಗಸ್ಟ್ 2019 (16:54 IST)
ಹೆತ್ತ ತಾಯಿಯ ನಿಧನರಾದ ಬಳಿಕ ಅವರ ಅಸ್ಥಿಯನ್ನು ಬಿಡೋಕೆ ಅಂತ ನದಿಗೆ ಹೋಗಿದ್ದ ಮಗ ನದಿ ನೀರು ಪಾಲಾಗಿರೋ ಹೃದಯ ವಿದ್ರಾವಕ ಘಟನೆ ನಡೆದಿದೆ.

ಬೆಂಗಳೂರಿನ ನಿವಾಸಿ ಶ್ರೀಕಾಂತ್, ಕಾವೇರಿ ನದಿ ಸಂಗಮದಲ್ಲಿ ನೀರು ಪಾಲಾಗಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಂ ಪ್ರದೇಶದ ಕಾವೇರಿ ನದಿ ಸಂಗಮದಲ್ಲಿ ಈ ದುರ್ಘಟನೆ ಸಂಭವಿಸಿದೆ.  

ಸಂಗಮಕ್ಕೆ ತಾಯಿ ಅಸ್ಥಿ ವಿಸರ್ಜನೆಗೆ ಆಗಮಿಸಿದ್ದ ಶ್ರೀಕಾಂತ್, ನದಿ ನೀರಿನ ರಭಸಕ್ಕೆ ನೀರುಪಾಲಾಗಿದ್ದಾರೆ. ಮೃತ ದೇಹಕ್ಕಾಗಿ ಹುಡುಕಾಟ ನಡೆಯುತ್ತಿದೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments