ತಾಯಿ ಅಸ್ಥಿ ಬಿಡೋಕೆ ಹೋದ ಮಗ ನೀರುಪಾಲು

Webdunia
ಗುರುವಾರ, 1 ಆಗಸ್ಟ್ 2019 (16:54 IST)
ಹೆತ್ತ ತಾಯಿಯ ನಿಧನರಾದ ಬಳಿಕ ಅವರ ಅಸ್ಥಿಯನ್ನು ಬಿಡೋಕೆ ಅಂತ ನದಿಗೆ ಹೋಗಿದ್ದ ಮಗ ನದಿ ನೀರು ಪಾಲಾಗಿರೋ ಹೃದಯ ವಿದ್ರಾವಕ ಘಟನೆ ನಡೆದಿದೆ.

ಬೆಂಗಳೂರಿನ ನಿವಾಸಿ ಶ್ರೀಕಾಂತ್, ಕಾವೇರಿ ನದಿ ಸಂಗಮದಲ್ಲಿ ನೀರು ಪಾಲಾಗಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಂ ಪ್ರದೇಶದ ಕಾವೇರಿ ನದಿ ಸಂಗಮದಲ್ಲಿ ಈ ದುರ್ಘಟನೆ ಸಂಭವಿಸಿದೆ.  

ಸಂಗಮಕ್ಕೆ ತಾಯಿ ಅಸ್ಥಿ ವಿಸರ್ಜನೆಗೆ ಆಗಮಿಸಿದ್ದ ಶ್ರೀಕಾಂತ್, ನದಿ ನೀರಿನ ರಭಸಕ್ಕೆ ನೀರುಪಾಲಾಗಿದ್ದಾರೆ. ಮೃತ ದೇಹಕ್ಕಾಗಿ ಹುಡುಕಾಟ ನಡೆಯುತ್ತಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಅಂತೂ ಬಾಯಿ ಬಿಟ್ರು ಡಿಕೆ ಶಿವಕುಮಾರ್: ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ದೊಡ್ಡ ಹೇಳಿಕೆ

ಜೆನ್ ಜಿ ತಾಯಿಯ ಅವಾಂತರ: ಮಗುವನ್ನು ಶಾಲೆಗೆ ಪಾರ್ಸೆಲ್ ಮಾಡಿದ ಮಹಾತಾಯಿ Video

ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ: ಇಲ್ಲಿದೆ ಪಟ್ಟಿ

ಡಿಕೆ ಶಿವಕುಮಾರ್ ಸಿಎಂ ಆದರೆ ಸತೀಶ್ ಜಾರಕಿಹೊಳಿಗೆ ಈ ಸ್ಥಾನವಂತೂ ಖಚಿತ

ಮುಂದಿನ ಸುದ್ದಿ
Show comments