Webdunia - Bharat's app for daily news and videos

Install App

ಅತ್ತೆಯನ್ನೇ ಚಾಕುವಿನಿಂದ ಇರಿದು ಕೊಲೆಗೈದ ಅಳಿಯ!

Webdunia
ಶನಿವಾರ, 25 ಫೆಬ್ರವರಿ 2023 (12:51 IST)
ಬೆಂಗಳೂರು : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನಿಂದಲೇ ಅತ್ತೆ ಕೊಲೆಯಾದ ಘಟನೆ ಕೆಂಗೇರಿಯ ನಾಗದೇವನಹಳ್ಳಿಯಲ್ಲಿ ನಡೆದಿದೆ. ಏಳಲ್ ಅರಸಿ (48) ಕೊಲೆಯಾದ ಮಹಿಳೆ.
 
ಆರೋಪಿ ದಿವಾಕರ ಅತ್ತೆಯನ್ನು ಕೊಲೆಗೈದಿದ್ದು, ಇವರ ನಡುವಿನ ಕೌಟುಂಬಿಕ ಕಲಹ ಕೊಲೆಗೆ ಕಾರಣ ಎಂದು ಹೇಳಲಾಗುತ್ತಿದೆ. ದಿವಾಕರನ ಹೆಂಡತಿ ತನ್ನ ಮಗುವಿನೊಂದಿಗೆ ತವರು ಮನೆಗೆ ಬಂದಿದ್ದಳು.

ದಿವಾಕರ ಯಾರಿಗೂ ತಿಳಿಯದಂತೆ ಬಂದು ಮಗುವನ್ನು ಕರೆದುಕೊಂಡು ಹೋಗಿದ್ದ. ಮಗು ಕಾಣಸದೆ ಕಂಗಾಲಾದ ಏಳಲ್ ಅರಸಿ ಹಾಗೂ ಆಕೆಯ ಮಗಳು ಮಗುವನ್ನು ಹುಡುಕಾಡಿದ್ದಾರೆ. 

ಇತ್ತ ಮಗು ಆರೋಪಿಯ ಬಳಿ ಇರುವುದನ್ನು ತಿಳಿದು ವಾಪಸ್ ಕಳಿಸುವಂತೆ ಕೇಳಿಕೊಂಡಿದ್ದರು. ಆದರೆ ದಿವಾಕರ ಮಗುವನ್ನು ವಾಪಸ್ ಕಳಿಸಲು ಒಪ್ಪದೆ ಗಲಾಟೆ ಮಾಡಿದ್ದಾನೆ. ಜಗಳ ತಾರಕ್ಕೇರಿ ಅತ್ತೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments