ಅತ್ತೆಯನ್ನೇ ಚಾಕುವಿನಿಂದ ಇರಿದು ಕೊಲೆಗೈದ ಅಳಿಯ!

Webdunia
ಶನಿವಾರ, 25 ಫೆಬ್ರವರಿ 2023 (12:51 IST)
ಬೆಂಗಳೂರು : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನಿಂದಲೇ ಅತ್ತೆ ಕೊಲೆಯಾದ ಘಟನೆ ಕೆಂಗೇರಿಯ ನಾಗದೇವನಹಳ್ಳಿಯಲ್ಲಿ ನಡೆದಿದೆ. ಏಳಲ್ ಅರಸಿ (48) ಕೊಲೆಯಾದ ಮಹಿಳೆ.
 
ಆರೋಪಿ ದಿವಾಕರ ಅತ್ತೆಯನ್ನು ಕೊಲೆಗೈದಿದ್ದು, ಇವರ ನಡುವಿನ ಕೌಟುಂಬಿಕ ಕಲಹ ಕೊಲೆಗೆ ಕಾರಣ ಎಂದು ಹೇಳಲಾಗುತ್ತಿದೆ. ದಿವಾಕರನ ಹೆಂಡತಿ ತನ್ನ ಮಗುವಿನೊಂದಿಗೆ ತವರು ಮನೆಗೆ ಬಂದಿದ್ದಳು.

ದಿವಾಕರ ಯಾರಿಗೂ ತಿಳಿಯದಂತೆ ಬಂದು ಮಗುವನ್ನು ಕರೆದುಕೊಂಡು ಹೋಗಿದ್ದ. ಮಗು ಕಾಣಸದೆ ಕಂಗಾಲಾದ ಏಳಲ್ ಅರಸಿ ಹಾಗೂ ಆಕೆಯ ಮಗಳು ಮಗುವನ್ನು ಹುಡುಕಾಡಿದ್ದಾರೆ. 

ಇತ್ತ ಮಗು ಆರೋಪಿಯ ಬಳಿ ಇರುವುದನ್ನು ತಿಳಿದು ವಾಪಸ್ ಕಳಿಸುವಂತೆ ಕೇಳಿಕೊಂಡಿದ್ದರು. ಆದರೆ ದಿವಾಕರ ಮಗುವನ್ನು ವಾಪಸ್ ಕಳಿಸಲು ಒಪ್ಪದೆ ಗಲಾಟೆ ಮಾಡಿದ್ದಾನೆ. ಜಗಳ ತಾರಕ್ಕೇರಿ ಅತ್ತೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments