Select Your Language

Notifications

webdunia
webdunia
webdunia
webdunia

ಡಿಕೆಶಿಯನ್ನು ಭೇಟಿ ಮಾಡಿದ ಕೇಂದ್ರದ ಮಾಜಿ ಸಚಿವರ ಪುತ್ರ

ಡಿಕೆಶಿಯನ್ನು ಭೇಟಿ ಮಾಡಿದ ಕೇಂದ್ರದ ಮಾಜಿ ಸಚಿವರ ಪುತ್ರ
ಬೆಂಗಳೂರು , ಭಾನುವಾರ, 18 ಅಕ್ಟೋಬರ್ 2020 (11:01 IST)
ಬೆಂಗಳೂರು : ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ನಿವಾಸಕ್ಕೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಭೇಟಿ ನೀಡಿದ್ದಾರೆ.

ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಪುತ್ರ  ಕಾರ್ತಿ ಡಿಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಆ ಮೂಲಕ ಚಿದಂಬರಂ ಕುಟುಂಬದ ಜತೆ ಡಿಕೆ ಶಿವಕುಮಾರ್ ಅವರು ಇಂದಿಗೂ ಆತ್ಮೀಯರಾಗಿದ್ದಾರೆ ಎಂಬುದು ತಿಳಿದುಬಂದಿದೆ. ಹಾಗೇ ಕಾರ್ತಿ  ಡಿಕೆಶಿಯನ್ನು ಯಾವ ಕಾರಣಕ್ಕಾಗಿ ಭೇಟಿಯಾಗಿದ್ದಾರೆ ಎಂಬುದು ತಿಳಿದುಬಂದಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿಸಿ ಮದುವೆಯಾದರು : ಮುಂದಾಗಿದ್ದು ಭಯಾನಕ