Webdunia - Bharat's app for daily news and videos

Install App

ಆಸ್ತಿ ನೀಡಲ್ಲ ಎಂದ ತಂದೆಯನ್ನೇ ಸಾಯಿಸಿದ ಮಗ

Webdunia
ಶುಕ್ರವಾರ, 4 ಜನವರಿ 2019 (08:03 IST)
ಬಾಗಲಕೋಟೆ : ಆಸ್ತಿಗಾಗಿ ಮಗ ತಂದೆಯನ್ನೇ ಕೊಡಲಿಯಿಂದ ಬರ್ಬರವಾಗಿ ಕೊಲೆಗೈದ ಅಮಾನವೀಯ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಹೊರವಲಯದಲ್ಲಿ ನಡೆದಿದೆ.


ಮಲ್ಲಿಕಾರ್ಜುನ(65) ಮೃತ ತಂದೆ. ಶರಣಪ್ಪ ತಂದೆಯನ್ನು ಕೊಂದ ಪಾಪಿ ಮಗ. ಆಸ್ತಿ ವಿಚಾರಕ್ಕೆ ಆಗಾಗ ತಂದೆ ಹಾಗೂ ಮಗನ ನಡುವೆ ಜಗಳವಾಗುತ್ತಿತ್ತು. ಆದರೆ ಗುರುವಾರದಂದು ಜಗಳವಾದಾಗ ತಂದೆ ಮಗನಿಗೆ ಆಸ್ತಿ ನೀಡಲ್ಲ ಎಂದು ಹೇಳಿದ್ದಾರೆ.


ಇದರಿಂದ ಕೋಪಗೊಂಡ ಮಗ ಸಿಲಿಂಡರ್ ಹಾಗೂ ಕೊಡಲಿಯಿಂದ ತಂದೆಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಮೇಲೆ ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments