Webdunia - Bharat's app for daily news and videos

Install App

ಜಾತ್ರೆಗೆ ಮನೆ ಮಂದಿ ಹೋದಾಗ ಅಪ್ಪನನ್ನೇ ಕೊಂದ ಮಗ

Webdunia
ಗುರುವಾರ, 3 ಅಕ್ಟೋಬರ್ 2019 (12:52 IST)
ಆ ಮನೆಯ ಮಂದಿ ತಮ್ಮ ಊರಿನ ಜಾತ್ರೆಗೆ ಅಂತ ಹೋಗಿದ್ರು. ಮನೆಯಲ್ಲಿ ಅಪ್ಪ – ಮಗ ಇದ್ರು. ಆದರೆ ಜಾತ್ರೆ ಮುಗಿಸಿ ಬರೋದ್ರೊಳಗಾಗಿ ಮನೆಯ ಹಿರಿಯ ಜೀವವಾಗಿದ್ದ ಅಪ್ಪನ ಹೆಣವನ್ನೇ ಮಗ ಉರುಳಿಸಿದ್ದನು.

ಕುಡಿತದ ದಾಸನಾಗಿದ್ದ ಪುತ್ರನೊಬ್ಬನು ತನ್ನ ಹೆತ್ತ ತಂದೆಯನ್ನೇ ಭೀಕರವಾಗಿ ಕೊಲೆ ಮಾಡಿ ಪೊಲೀಸರ ಅತಿಥಿಯಾಗಿರೋ ಘಟನೆ ನಡೆದಿದೆ.

ವಿಪರೀತವಾಗಿ ಕುಡಿತದ ಚಟಕ್ಕೆ ಅಂಟಿಕೊಂಡಿದ್ದ ಸಂಜೀವ್ ತೊರವಿ ಎಂಬಾತ ತನ್ನ ಅಪ್ಪನಾದ ಅಣ್ಣಪ್ಪ (59) ನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

ವಿಜಯಪುರ ಜಿಲ್ಲೆಯ ಟಾಕಳಿ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ.

ಕುಡಿತಕ್ಕೆ ಹಣ ಪಡೆದು ತೂರಾಡುತ್ತಾ ಬಂದಿದ್ದ ಮಗ ಮತ್ತೆ ಹಣ ಕೊಡುವಂತೆ ಅಪ್ಪನಿಗೆ ದುಂಬಾಲು ಬಿದ್ದಿದ್ದಾನೆ. ಆದರೆ ಹಣ ಕೊಡದ ಅಪ್ಪನನ್ನೇ ಕೊಲೆ ಮಾಡಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ದರ್ಶನ್ ಪರ ಲಾಯರ್ ಕಪಿಲ್ ಸಿಬಲ್ ಬೇಕೆಂದೇ ಕೋರ್ಟ್ ಗೆ ಗೈರಾದರಾ

ಮುಂದಿನ ಸುದ್ದಿ
Show comments