ತಾಯಿಯನ್ನ ಕೊಂದು ಠಾಣೆಗೆ ಬಂದು ಶರಣಾದ ಮಗ

geetha
ಶುಕ್ರವಾರ, 2 ಫೆಬ್ರವರಿ 2024 (15:00 IST)
ಬೆಂಗಳೂರು-ತಾಯಿಯನ್ನ ಕೊಂದು ಠಾಣೆಗೆ ಬಂದು ಮಗ ಶರಣಾಗಿರುವ ಘಟನೆ ಕೆ ಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ತಾಯಿ ನೇತ್ರಾಳನ್ನ ರಾಡ್ ನಿಂದ  ಮಗ ಪವನ್ ಕೊಲೆ ಮಾಡಿರುವ ಘಟನೆ ಬೆಳಗ್ಗೆ 7.15ರ ಸುಮಾರಿಗೆ ನಡೆದಿದೆ.ಖಾಸಗಿ ಕಾಲೇಜ್ ನಲ್ಲಿ ಡಿಪ್ಲೋಮಾ ಪವನ್ ಓದ್ತಿದ್ದ.ಬೆಳಗ್ಗೆ ಕಾಲೇಜಿಗೆ ರೆಡಿ ಆಗೋವಾಗ ತಾಯಿಗೆ ಊಟ ಬಡಿಸಲು ಹೇಳಿದ್ದಾನೆ.ಈ ವೇಳೆ ಮಗನಿಗೆ ತಾಯಿ ನೇತ್ರಾ ಬೈದಿದ್ರು‌.ನೀನು ನನ್ನ ಮಗನೇ ಅಲ್ಲ.. ನಿನಗೆ ಊಟ ಹಾಕಲ್ಲ ಎಂದು ತಾಯಿ ಬೈದಿದ್ದಳು.

ಅಷ್ಟಕ್ಕೇ ಕೋಪಗೊಂಡು ತಾಯಿಯ ತಲೆಗೆ ರಾಡ್ ನಿಂದ ಪವನ್  ಹೊಡೆದಿದ್ದಾನೆ.ಪರಿಣಾಮ ತೀವ್ರ ಗಾಯಗೊಂಡು ನೇತ್ರಾ  ಸಾವನ್ನಪ್ಪಿದ್ದಾಳೆ.ಕೊಲೆ ಮಾಡಿ ಸೀದಾ ಠಾಣೆಗೆ ಹೋಗಿ ಪವನ್ ಶರಣಾಗಿದ್ದಾನೆ.8.30ರ ಸುಮಾರಿಗೆ ಕೆ ಆರ್ ಪುರಂ ಠಾಣೆಗೆ ಪವನ್ ಶರಣಾಗಿದ್ದಾನೆ.ಸದ್ಯ ಆರೋಪಿಯನ್ನ ವಶಪಡೆದು ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.ಕೆ ಆರ್ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮತಿಗೇಡಿಗಳಾದ್ರೂ ಪರವಾಗಿಲ್ಲ, ಲಜ್ಜೆಗೇಡಿಯಾಗಬಾರದು: ಸಿದ್ದರಾಮಯ್ಯಗೆ ಅಶೋಕ್ ಟಾಂಗ್

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ಟ್ವಿಸ್ಟ್ ಕೊಡ್ತಿರೋದು ಇವರೇ

Karnataka Weather: ಚಳಿ ನಡುವೆಯೂ ಇಂದು ಈ ಜಿಲ್ಲೆಗಳಲ್ಲಿ ಮಳೆ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments