Webdunia - Bharat's app for daily news and videos

Install App

ಎಂದೂ ಮರೆಯದ ಹಾಡು ಹಾಡಿದ ಶಾಸಕರಾರು ಗೊತ್ತಾ?

Webdunia
ಬುಧವಾರ, 8 ಆಗಸ್ಟ್ 2018 (17:09 IST)
ರಾಜಕಾರಣಿಗಳು ಕಾರ್ಯಕ್ರಮಗಳು, ಕಾಮಗಾರಿಗಳನ್ನು ಉದ್ಘಾಟಿಸುವುದರಲ್ಲೆ ಹೆಚ್ಚಾಗಿರ್ತಾರೆ. ಅವರದ್ದೇನಿದ್ದರೂ ಬರೀ ಭಾಷಣ ಎನ್ನೋರಿಗೆ ಈ ಶಾಸಕ ಮಾತ್ರವಲ್ಲ ಸಚಿವರಾಗಿದ್ದರೂ ಅಪರೂಪವಾಗಿ ನಿಲ್ಲುತ್ತಾರೆ. ತಾವೇನು ಕಡಿಮೆ ಇಲ್ಲ ಎನ್ನುವಂತೆ ಕಲಾ ಪ್ರದರ್ಶನ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಸಣ್ಣ ನೀರಾವರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಕಾರ್ಯಕ್ರಮವೊಂದರಲ್ಲಿ ಗಮನ ಸೆಳೆದಿದ್ದಾರೆ. ಅಶ್ವಮೇಧ ಚಿತ್ರದ ಹಾಡು ಹೇಳುವ ಮೂಲಕ ನೆರೆದಿದ್ದ ಜನ್ರನ್ನ ರಂಚಿಸಿದ್ದಾರೆ. ಮಂಡ್ಯ ಕಲಾಮಂದಿರದಲ್ಲಿ ನಡೆದ ಎಂದೂ ಮರೆಯದ ಹಾಡು ಕಾರ್ಯಕ್ರಮದ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದ ಸಚಿವರು,  ಅಶ್ವಮೇಧ ಚಿತ್ರದ ಹಾಡು ಹಾಡಿದರು.

ಈ ವೇಳೆ ನೆರೆದಿದ್ದ ಜನ್ರು ಚಪ್ಪಾಳೆ, ಸಿಳ್ಳೆ ಹಾಕುವ ಮೂಲಕ ಸಚಿವರ ಹಾಡಿಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ರವಿಕುಮಾರ್‌ಗೆ ಬಿಗ್‌ ರಿಲೀಫ್‌

ಸೈದ್ದಾಂತಿಕ ಶತ್ರು ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯವೇ ಇಲ್ಲ: ದಳಪತಿ ವಿಜಯ್

ಮುಂದಿನ ಸುದ್ದಿ
Show comments