Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು

Webdunia
ಮಂಗಳವಾರ, 11 ಜುಲೈ 2023 (17:06 IST)
ಬೆಳ್ಳಂ ಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿದೆ.ಖತರ್ನಾಕ್ ರಾಬರ್ ಯಾಸರ್(26) ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ.ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ಯಾಲೇಸ್ ಬಳಿ ಘಟನೆ ನಡೆದಿದೆ.ಶೇಷಾದ್ರಿಪುರಂ ಪೊಲೀಸ್ರಿಗೆ ಬೇಕಿದ್ದ ಖತರ್ನಾಕ್ ಆಸಾಮಿ ಯಾಸರ್ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ರಾಬರಿ ಮಾಡ್ತಿದ್ದ.ಸುಮಾರು ಏಳಕ್ಕೂ ಹೆಚ್ಚು ಪ್ರಕರಣಗಳಲ್ಲಿ  ಕುಖ್ಯಾತ ಆರೋಪಿ ಯಾಸರ್ ಬೇಕಾಗಿದ್ದ.ಸುಳ್ತಾನ್ ಪಾಳ್ಯದ ಭುವನೇಶ್ವರ್ ನಗರದ ನಿವಾಸಿ ಆರೋಪಿಯಾಗಿದ.ಅಪ್ರಾಪ್ತನಾಗಿದ್ದನಿಂದಲೇ ಸುಲಿಗೆ ರಾಬರಿಯಲ್ಲಿ ಆರೋಪಿ ನಿಪುಣನಾಗಿದ್ದ .ಇಂದು ಬೆಳಗ್ಗೆ ಆರೋಪಿಯನ್ನ ಹಿಡಿಯಲು ಹೋದಾಗ ಪೊಲೀಸ್ರಿಂದ ತಪ್ಪಿಸಿಕೊಂಡಯ ಎಸ್ಕೇಪ್ ಯತ್ನ ಮಾಡಿದ್ದಾನೆ.ಪ್ಯಾಲೇಸ್ ರೋಡ್ ಬಳಿ ಪರಾರಿಗೆ ಯತ್ನಿಸಿದ್ದು,ಹಿಡಿಯಲು ಹೋದ ಪೊಲೀಸರ ಮೇಲೆ ಮರಕಾಸ್ತ್ರ ಹಿಡಿದು ಅಟ್ಯಾಕ್ ಮಾಡಿದ್ದಾನೆ.ಈ ವೇಳೆ ಆತ್ಮರಕ್ಷಣೆಗೆ ಬಲಗಾಲಿಗೆ ಗುಂಡು ಹಾರಿಸಿ ಶೇಷಾದ್ರಿಪುರಂ ಇನ್ಸ್ ಪೆಕ್ಟರ್ ಬಂಧಿಸಿದ್ದಾರೆ.ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments