Webdunia - Bharat's app for daily news and videos

Install App

ತುರ್ತು ಸುದ್ದಿಗೋಷ್ಠಿ ಕರೆದ ಸ್ಪೀಕರ್

Webdunia
ಭಾನುವಾರ, 28 ಜುಲೈ 2019 (10:41 IST)
ಬೆಂಗಳೂರು : ಇಂದು ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರು ಮತ್ತೆ ತುರ್ತು ಸುದ್ದಿಗೋಷ್ಠಿ ಕರೆದಿದ್ದು, ಮತ್ತಷ್ಟು ಶಾಸಕರನ್ನು ಅನರ್ಹಗೊಳಿಸುತ್ತಾರಾ? ಎಂಬ ಪ್ರಶ್ನೆ ಉದ್ಭವವಾಗಿದೆ.




ಈ ಹಿಂದೆ ತುರ್ತು ಸುದ್ದಿಗೋಷ್ಠಿ ಕರೆದ ಸ್ಪೀಕರ್  ಕಾಂಗ್ರೆಸ್ ನ ಮೂವರು ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಕೆಪಿಜೆಪಿ ಶಾಸಕ ಆರ್. ಶಂಕರ್ ಅವರನ್ನು ಅನರ್ಹಗೊಳಿಸಿದ್ದರು.


ಇದೀಗ ಸ್ಪೀಕರ್ ರಮೇಶ್ ಕುಮಾರ್ ಅವರು  ಇಂದು ಬೆಳಗ್ಗೆ 11.30 ಕ್ಕೆ ಶಾಸಕರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು,  ಸೋಮವಾರ ಸಿಎಂ ಯಡಿಯೂರಪ್ಪ ಬಹುಮತ ಸಾಬೀತು ಪಡಿಸುವ ಮುನ್ನವೇ ಉಳಿದ ಶಾಸಕರ ಬಗ್ಗೆಯೂ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಮುಂದಿನ ಸುದ್ದಿ
Show comments