Select Your Language

Notifications

webdunia
webdunia
webdunia
webdunia

ಸ್ಪೀಕರ್ ಸ್ಥಾನ ಸಮರ್ಥವಾಗಿ ನಿಭಾಯಿಸುತ್ತಾರೆ

ಸ್ಪೀಕರ್ ಸ್ಥಾನ ಸಮರ್ಥವಾಗಿ ನಿಭಾಯಿಸುತ್ತಾರೆ
bangalore , ಮಂಗಳವಾರ, 23 ಮೇ 2023 (18:00 IST)
ವರಿಷ್ಠರು ಯು.ಟಿ.ಖಾದರ್ ಅವ​​ರನ್ನ ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಸ್ಪೀಕರ್ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತಾರೆ ಎಂದು ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ರು. ಇದೇ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್​, ಯು.ಟಿ.ಖಾದರ್ ಸಮರ್ಥರು, ಅನುಭವವೂ ಇದೆ. ಸ್ಪೀಕರ್ ಆಗಿ ಅವರು ಇತಿಹಾಸ ನಿರ್ಮಾಣ ಮಾಡುತ್ತಾರೆ‌. ಅವರಿಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇವೆ ಎಂದು ಹೇಳಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ನಾಲ್ವರು ನಾಯಕರ ಮಧ್ಯೆ ಮಾತುಕತೆ ಆಗಿದೆ