Webdunia - Bharat's app for daily news and videos

Install App

ಸ್ಪೀಕರ್ 24 ಗಂಟೆ ಇರಬೇಕು - ಡಿ.ಕೆ.ಶಿವಕುಮಾರ್ ದಬ್ಬಾಳಿಕೆಯಿಂದ ಬೆಳೆದವರಂತೆ

Webdunia
ಭಾನುವಾರ, 7 ಜುಲೈ 2019 (16:24 IST)
ಶಾಸಕರಿಗೆ, ಜನರಿಗೆ ಬೇಕಿಲ್ಲದ ಮೈತ್ರಿ ಸರ್ಕಾರ ಯಾಕೆ ಮುಂದುವರಿಯಬೇಕು. ಹೀಗಂತ ಬಿಜೆಪಿ ಹಿರಿಯ ಮುಖಂಡ ಪ್ರಶ್ನೆ ಮಾಡಿದ್ದಾರೆ.

ಚಿತ್ರದುರ್ಗದಲ್ಲಿ ಶಾಸಕ ಶ್ರೀರಾಮುಲು ಹೇಳಿಕೆ ನೀಡಿದ್ದು, ಇನ್ನೂ 3-4 ಪಟ್ಟು ಶಾಸಕರು ರಾಜೀನಾಮೆ ನೀಡ್ತಾರೆ.
ಸದನಕ್ಕೆ ಹಿರಿಯರಾದ ಸ್ವೀಕರ್ 24 ಗಂಟೆ ಇರಬೇಕು. ಸ್ಪೀಕರ್ ಜವಾಬ್ದಾರಿ ಸ್ಥಾನದಲ್ಲಿದ್ದು, ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದರು. ಇದೇ ವೇಳೆ, ಸರ್ಕಾರ ಬ್ಲಾಕ್ ಮೇಲ್ ತಂತ್ರ ಅನುಸರಿಸುತ್ತಿದೆ.

ಸ್ವಯಂ ಪ್ರೇರಣೆಯಿಂದ ಶಾಸಕರು ರಾಜೀನಾಮೆ ನೀಡಿದ್ದಾರೆ. ಸರ್ಕಾರ ಇದೆಲ್ಲವನ್ನ ಪ್ಲಾನ್ಡ್ ಆಗಿ ಮಾಡುತ್ತಿದೆ ಅನ್ನವುದು ಇವತ್ತಿನ ಬೆಳವಣಿಗೆ ನೋಡಿದರೆ ತಿಳಿಯುತ್ತೆ ಎಂದರು.

ಸರ್ಕಾರವನ್ನ ಜನರು ತಿರಸ್ಕಾರಿಸಿದ್ದಾರೆ, ಶಾಸಕರು ತಿರಸ್ಕರಿಸಿದ್ದಾರೆ. ಸಿಎಂ ಬಂದ ಕೂಡಲೇ ರಾಜ್ಯಪಾಲರಿಗೆ ರಾಜೀನಾಮೆ ನೀಡಬೇಕು ಎಂದರು.

ಶಾಸಕರ ರಾಜೀನಾಮೆ ಪತ್ರ ಹರಿದ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಶ್ರೀರಾಮುಲು, ಡಿಕೆ ಶಿವಕುಮಾರ್ ಮೊದಲಿಂದ ಅದೇ ಸಂಸ್ಕೃತಿ ಸಂಪ್ರದಾಯ ಬೆಳೆಸಿಕೊಂಡಿದ್ದಾರೆ. ದಬ್ಬಾಳಿಕೆ ದೌರ್ಜನ್ಯದಿಂದ ಬೆಳೆದವರು ಡಿಕೆಶಿ ಎಂದು ಟೀಕೆ ಮಾಡಿದ್ರು.
ಕೂಡಲೇ ಸರ್ಕಾರ ರಾಜೀನಾಮೆ ನೀಡಿರುವ ಶಾಸಕರಿಗೆ ಭದ್ರತೆ ನೀಡಬೇಕು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments