Webdunia - Bharat's app for daily news and videos

Install App

ಲಾಕ್‌ ಡೌನ್ ಹೀಗೆ ಮಾಡಿ ಎಂದ ಸ್ಪೀಕರ್

Webdunia
ಮಂಗಳವಾರ, 7 ಏಪ್ರಿಲ್ 2020 (20:15 IST)
ಕೋವಿಡ್- 19 ವೈರಸ್ ಹರಡುವುದನ್ನು ತಡೆಗಟ್ಟಲು ಲಾಕ್‌ ಡೌನ್ ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸ್ಪೀಕರ್ ಹೇಳಿದ್ದಾರೆ.

ಶಿರಸಿಯಲ್ಲಿ ವಲಸೆ ಕಾರ್ಮಿಕರಿಗೆ ಕೆಎಮ್‌ಎಫ್ ವತಿಯಿಂದ ಉಚಿತವಾಗಿ ನೀಡಲಾದ ನಂದಿನಿ ಹಾಲಿನ ಪ್ಯಾಕೆಟ್‌ಗಳನ್ನು ವಿತರಿಸಿ ಮಾತನಾಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಪ್ರಧಾನಿ ಮೋದಿ ದೇಶವಾಸಿಗಳ ಸುರಕ್ಷತೆಯ ದೃಷ್ಠಿಯಿಂದ ಲಾಕ್‌ಡೌನ್ ಘೋಷಿಸಿದ್ದಾರೆ. ಇದನ್ನು ನಾವೆಲ್ಲರೂ ಸೇರಿ ಯಶಸ್ವಿಗೊಳಿಸಿ, ಕೊವಿಡ್-19 ವೈರಸ್‌ನ್ನು ಹಿಮ್ಮೆಟ್ಟಿಸೋಣ ಎಂದು  ಹೇಳಿದರು.

 ಔಷಧಿ ಸೇರಿದಂತೆ ಅಗತ್ಯ ವಸ್ತುಗಳನ್ನು ಜನತೆಯ ಮನೆ ಮನೆಗೆ ತಲುಪಿಸಲು ಜಿಲ್ಲೆಯಲ್ಲಿ ಅಧಿಕಾರಿಗಳು ಸಿದ್ಧರಾಗಿದ್ದಾರೆ. ಹೀಗಾಗಿ ಸಾರ್ವಜನಿಕರು ಅನಗತ್ಯವಾಗಿ ಮನೆ ಹೊರಗೆ ಬರಬಾರದು ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಮುಂದಿನ ಸುದ್ದಿ
Show comments