ಲಾಕ್‌ ಡೌನ್ ಹೀಗೆ ಮಾಡಿ ಎಂದ ಸ್ಪೀಕರ್

Webdunia
ಮಂಗಳವಾರ, 7 ಏಪ್ರಿಲ್ 2020 (20:15 IST)
ಕೋವಿಡ್- 19 ವೈರಸ್ ಹರಡುವುದನ್ನು ತಡೆಗಟ್ಟಲು ಲಾಕ್‌ ಡೌನ್ ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸ್ಪೀಕರ್ ಹೇಳಿದ್ದಾರೆ.

ಶಿರಸಿಯಲ್ಲಿ ವಲಸೆ ಕಾರ್ಮಿಕರಿಗೆ ಕೆಎಮ್‌ಎಫ್ ವತಿಯಿಂದ ಉಚಿತವಾಗಿ ನೀಡಲಾದ ನಂದಿನಿ ಹಾಲಿನ ಪ್ಯಾಕೆಟ್‌ಗಳನ್ನು ವಿತರಿಸಿ ಮಾತನಾಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಪ್ರಧಾನಿ ಮೋದಿ ದೇಶವಾಸಿಗಳ ಸುರಕ್ಷತೆಯ ದೃಷ್ಠಿಯಿಂದ ಲಾಕ್‌ಡೌನ್ ಘೋಷಿಸಿದ್ದಾರೆ. ಇದನ್ನು ನಾವೆಲ್ಲರೂ ಸೇರಿ ಯಶಸ್ವಿಗೊಳಿಸಿ, ಕೊವಿಡ್-19 ವೈರಸ್‌ನ್ನು ಹಿಮ್ಮೆಟ್ಟಿಸೋಣ ಎಂದು  ಹೇಳಿದರು.

 ಔಷಧಿ ಸೇರಿದಂತೆ ಅಗತ್ಯ ವಸ್ತುಗಳನ್ನು ಜನತೆಯ ಮನೆ ಮನೆಗೆ ತಲುಪಿಸಲು ಜಿಲ್ಲೆಯಲ್ಲಿ ಅಧಿಕಾರಿಗಳು ಸಿದ್ಧರಾಗಿದ್ದಾರೆ. ಹೀಗಾಗಿ ಸಾರ್ವಜನಿಕರು ಅನಗತ್ಯವಾಗಿ ಮನೆ ಹೊರಗೆ ಬರಬಾರದು ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವನೆಂಥಾ ಕ್ರೂರಿ, ಪತ್ನಿ ಸೇರಿ ಮೂವರನ್ನು ಗುಂಡಿಕ್ಕಿ ಕೊಂದ ವ್ಯಕ್ತಿ, ಕಾರಣ ಇಲ್ಲಿದೆ

ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಸಿಗದ ಅವಕಾಶ: ಕಾಂಗ್ರೆಸ್ ಆಕ್ರೋಶ

ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಕಾಂಗ್ರೆಸ್‌ ಮುಖಂಡ ರಾಜೀವ್ ಪತ್ತೆಗೆ ಪೊಲೀಸರು ಹರಸಾಹಸ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments